ಕನ್ನಡದ ಮನೆಮನೆಗಳಲ್ಲೂ ನಗು ಉಕ್ಕಿಸಿದ್ದ ವರಲಕ್ಷ್ಮಿ! ಎಲ್ಲೆಲ್ಲೂ ಮಾರ್ದನಿಸುತ್ತಲೇ ಇರಲಿದೆ ಅಪರ್ಣಾ ಕಲರವ!

ಕನ್ನಡದ ಮನೆಮನೆಗಳಲ್ಲೂ ನಗು ಉಕ್ಕಿಸಿದ್ದ ವರಲಕ್ಷ್ಮಿ! ಎಲ್ಲೆಲ್ಲೂ ಮಾರ್ದನಿಸುತ್ತಲೇ ಇರಲಿದೆ ಅಪರ್ಣಾ ಕಲರವ!

Published : Jul 13, 2024, 05:01 PM IST

ಮಸಣದ ಹೂವಿಂದ ಮಜಾ ಟಾಕೀಸ್ ತನಕ..ಅಪರ್ಣಾ ಯಾನ!
ಕನ್ನಡದ ಮನೆಮಗಳು ಬೆಳೆದು ಬಂದ ಹಾದಿ ಹೇಗಿತ್ತು ಗೊತ್ತಾ..? 
ಕರುನಾಡಿನ ಹೆಮ್ಮೆಯ ಹೆಣ್ಣಿನ ಅಂತಿಮ ದಿನಗಳು ಹೇಗಿದ್ದವು..? 

ಅಪ್ಪಟ ಕನ್ನಡತಿಗೆ ಅಂತಿಮ ವಿದಾಯ ಹೇಳೋ ದುರಾದೃಷ್ಟ ನಮ್ಮ ಪಾಲಿಗೆ ಬಂದಿದೆ. ನಿರೂಪಕಿಯಾಗಿ ಮನೆಮಾತಾಗಿದ್ದ ಅಪರ್ಣಾ(Aparna) ಅವರ ಅನನ್ಯ ಸಾಧನೆ, ಒಂದೆರಡಲ್ಲ. ಮಸಣದ ಹೂವಿಂದ ಮಜಾ ಟಾಕೀಸ್ (Majaa Talkies) ತನಕ. ಅಪರ್ಣಾ ಅವರಿಲ್ಲದೆ ಕನ್ನಡ ಕಾರ್ಯಕ್ರಮಗಳು ಅಪೂರ್ಣ ಅನ್ನೋ ಮಾತು ಒಂದು ಕಾಲದಲ್ಲಿತ್ತು. ಆದ್ರೆ, ಈಗ ಕರುನಾಡು ಅಂಥಾ ಮಾತುಗಾರ್ತಿಯನ್ನ ಕಳ್ಕೊಂಡಿದೆ. ನಿಜಕ್ಕೂ ಇದು ಕನ್ನಡಿಗರ ಪಾಲಿಗೆ ದೊಡ್ಡ ನಷ್ಟವೇ. ಮಹಾಮಾರಿ ಕ್ಯಾನ್ಸರ್‌ಗೆ ಅಚ್ಚ ಕನ್ನಡದ ನಿರೂಪಕಿ ಅಪರ್ಣ ಬಲಿಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಶ್ವಾಸಕೋಶ ಕ್ಯಾನ್ಸರ್‌ನಿಂದ(Lung Cancer) ಬಳಲ್ತಾ ಇದ್ರು ಅಪರ್ಣ. ಕಡೆಗೆ, ಆ ಹೋರಾಟ ಮಾಡುತ್ತಾ ಮಾಡುತ್ತಲೇ, ಇಹಲೋಕ ತ್ಯಜಿಸಿದ್ದಾರೆ. ಅಪರ್ಣಾ ರಾಜ್ಯದ ಜನಕ್ಕೆ ಪರಿಚಯವಾಗಿದ್ದೇನೋ ಸಿನಿಮಾ ಮೂಲಕ. ಆದ್ರೆ ಅವರನ್ನ ಜನರ ಹತ್ತಿರಕ್ಕೆ ಕರೆದುಕೊಂಡು ಬಂದಿದ್ದು ಮಾತ್ರ, ಕಿರುತೆರೆ. ತಮ್ಮ ಮಾತಿನ ಮೂಲಕ, ಮಾತಿನ ಶೈಲಿಯ ಮೂಲಕ, ಹುಳುಕಿಲ್ಲ ಸುಲಲಿತ, ಸುಮಧುರ, ಅಸ್ಖಲಿತ ಕನ್ನಡದ ಮೂಲಕ, ಮನೆಮಾತಾದ್ರು ಅಪರ್ಣಾ. ಅಪರ್ಣಾ ವೇದಿಕೆ ಮೇಲೆ ಹತ್ತಿ ಮೈಕ್ ಮುಂದೆ ನಿಂತು ಮಾತಾಡ್ತಾ ಇದಾರೆ ಅಂದ್ರೆ, ಎಂಥಾ ಕಾರ್ಯಕ್ರಮಕ್ಕೂ ಸಾಂಸ್ಕೃತಿಕ ಮೆರುಗು ತಾನೇ ತಾನಾಗಿ ಬಂದುಬಿಡುತ್ತಿತ್ತು.

ಇದನ್ನೂ ವೀಕ್ಷಿಸಿ:  Chaddi gang : ಮಳೆಗಾಲ ಬರ್ತಿದ್ದಂತೆ ಆ್ಯಕ್ಟೀವ್ ಚಡ್ಡಿ ಗ್ಯಾಂಗ್ ! ರಾಬರಿ ಗ್ಯಾಂಗ್‌ನ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more