ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

Published : Sep 26, 2023, 11:22 AM IST

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ, ಇಂದು ಮಂಡ್ಯದ ಮಳವಳ್ಳಿ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.
 

ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಕಿಚ್ಚು ಜೋರಾಗಿದ್ದು, ಮಳವಳ್ಳಿ ಪಟ್ಟಣ ಬಂದ್‌ಗೆ(Malavalli town bandh) ಕರೆ ನೀಡಲಾಗಿದೆ. ಇದಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು. ಮಳವಳ್ಳಿಯಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಕ್ಲೋಸ್ ಆಗಿವೆ. ತಮಿಳುನಾಡಿಗೆ ಕಾವೇರಿ ನೀರು(Cauvery water) ಬಿಡುತ್ತಿರುವುದನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಮಳವಳ್ಳಿ ಬಂದ್‌ಗೆ ರೈತ, ಕನ್ನಡ, ಪ್ರಗತಿಪರ ಸಂಘನೆಗಳು ಕರೆ ನೀಡಿವೆ. ಆಸ್ಪತ್ರೆ, ಮೆಡಿಕಲ್, ಹಾಲಿನ ಬೂತ್‌ಗಳು ಮಾತ್ರ ಓಪನ್ ಇವೆ. ಬೆಳಗ್ಗೆ 9 ಗಂಟೆಗೆ ಪಟ್ಟಣಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಡಾ.ಕೆ.ಅನ್ನದಾನಿ(Former MLA Dr. K. Annadani) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೈಕ್‌ನಲ್ಲಿ ರ‍್ಯಾಲಿ ಮಾಡುವ ವೇಳೆ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಲು ಮನವಿ ಮಾಡಲಾಯಿತು. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆವಹಿಸಿದೆ.

ಇದನ್ನೂ ವೀಕ್ಷಿಸಿ:  ಹೀರೋಯಿನ್ ಮನೆಗೆ ಹೋಗಿ ವಾರ್ನಿಂಗ್ ಕೊಟ್ಟ ನಟ: ಸೂಪರ್ ಸ್ಟಾರ್ ಆ ನಟಿಗೆ ವಾರ್ನ್ ಮಾಡಿದ್ದೇಕೆ..?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more