ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

Published : Sep 26, 2023, 11:22 AM IST

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ, ಇಂದು ಮಂಡ್ಯದ ಮಳವಳ್ಳಿ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.
 

ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಕಿಚ್ಚು ಜೋರಾಗಿದ್ದು, ಮಳವಳ್ಳಿ ಪಟ್ಟಣ ಬಂದ್‌ಗೆ(Malavalli town bandh) ಕರೆ ನೀಡಲಾಗಿದೆ. ಇದಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು. ಮಳವಳ್ಳಿಯಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಕ್ಲೋಸ್ ಆಗಿವೆ. ತಮಿಳುನಾಡಿಗೆ ಕಾವೇರಿ ನೀರು(Cauvery water) ಬಿಡುತ್ತಿರುವುದನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಮಳವಳ್ಳಿ ಬಂದ್‌ಗೆ ರೈತ, ಕನ್ನಡ, ಪ್ರಗತಿಪರ ಸಂಘನೆಗಳು ಕರೆ ನೀಡಿವೆ. ಆಸ್ಪತ್ರೆ, ಮೆಡಿಕಲ್, ಹಾಲಿನ ಬೂತ್‌ಗಳು ಮಾತ್ರ ಓಪನ್ ಇವೆ. ಬೆಳಗ್ಗೆ 9 ಗಂಟೆಗೆ ಪಟ್ಟಣಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಡಾ.ಕೆ.ಅನ್ನದಾನಿ(Former MLA Dr. K. Annadani) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೈಕ್‌ನಲ್ಲಿ ರ‍್ಯಾಲಿ ಮಾಡುವ ವೇಳೆ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಲು ಮನವಿ ಮಾಡಲಾಯಿತು. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆವಹಿಸಿದೆ.

ಇದನ್ನೂ ವೀಕ್ಷಿಸಿ:  ಹೀರೋಯಿನ್ ಮನೆಗೆ ಹೋಗಿ ವಾರ್ನಿಂಗ್ ಕೊಟ್ಟ ನಟ: ಸೂಪರ್ ಸ್ಟಾರ್ ಆ ನಟಿಗೆ ವಾರ್ನ್ ಮಾಡಿದ್ದೇಕೆ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more