ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

Published : Sep 26, 2023, 11:22 AM IST

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ, ಇಂದು ಮಂಡ್ಯದ ಮಳವಳ್ಳಿ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.
 

ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಕಿಚ್ಚು ಜೋರಾಗಿದ್ದು, ಮಳವಳ್ಳಿ ಪಟ್ಟಣ ಬಂದ್‌ಗೆ(Malavalli town bandh) ಕರೆ ನೀಡಲಾಗಿದೆ. ಇದಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು. ಮಳವಳ್ಳಿಯಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಕ್ಲೋಸ್ ಆಗಿವೆ. ತಮಿಳುನಾಡಿಗೆ ಕಾವೇರಿ ನೀರು(Cauvery water) ಬಿಡುತ್ತಿರುವುದನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಮಳವಳ್ಳಿ ಬಂದ್‌ಗೆ ರೈತ, ಕನ್ನಡ, ಪ್ರಗತಿಪರ ಸಂಘನೆಗಳು ಕರೆ ನೀಡಿವೆ. ಆಸ್ಪತ್ರೆ, ಮೆಡಿಕಲ್, ಹಾಲಿನ ಬೂತ್‌ಗಳು ಮಾತ್ರ ಓಪನ್ ಇವೆ. ಬೆಳಗ್ಗೆ 9 ಗಂಟೆಗೆ ಪಟ್ಟಣಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಡಾ.ಕೆ.ಅನ್ನದಾನಿ(Former MLA Dr. K. Annadani) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೈಕ್‌ನಲ್ಲಿ ರ‍್ಯಾಲಿ ಮಾಡುವ ವೇಳೆ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಲು ಮನವಿ ಮಾಡಲಾಯಿತು. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆವಹಿಸಿದೆ.

ಇದನ್ನೂ ವೀಕ್ಷಿಸಿ:  ಹೀರೋಯಿನ್ ಮನೆಗೆ ಹೋಗಿ ವಾರ್ನಿಂಗ್ ಕೊಟ್ಟ ನಟ: ಸೂಪರ್ ಸ್ಟಾರ್ ಆ ನಟಿಗೆ ವಾರ್ನ್ ಮಾಡಿದ್ದೇಕೆ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more