ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

Suvarna News   | Asianet News
Published : Jun 09, 2021, 08:50 AM IST

* ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳ ಕ್ವಾರಂಟೈನ್‌
* ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ಓಪನ್‌
* ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳ ಆರೈಕೆ 

ಬಳ್ಳಾರಿ(ಜೂ.09): ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಟೆನ್ಷನ್‌ ಜಿಲ್ಲಾಡಳಿತಕ್ಕೆ ಆರಂಭವಾಗಿದೆ. ಹೌದು, ಬಾಲಚೈತನ್ಯದಡಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ಮಕ್ಕಳನ್ನ ಕ್ವಾರಂಟೈನ್‌ ಮಾಡಿ ಆರೈಕೆ ಮಾಡಲಾಗುತ್ತಿದೆ. ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳನ್ನ ಕ್ವಾರಂಟೈನ್‌ ಮಾಡಲಾಗುತ್ತಿದೆ. ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳನ್ನ ಆರೈಕೆ ಮಾಡಲಾಗುತ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ತೆಗೆದು ಮಕ್ಕಳ ಆರೈಕೆ ಮಾಡಲು ಮುಂದಾಗಿದೆ.

ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ಬೇಡ; ಹೈಕಮಾಂಡ್ ಖಡಕ್ ಸೂಚನೆ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?