ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

Suvarna News   | Asianet News
Published : Jun 09, 2021, 08:50 AM IST

* ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳ ಕ್ವಾರಂಟೈನ್‌
* ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ಓಪನ್‌
* ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳ ಆರೈಕೆ 

ಬಳ್ಳಾರಿ(ಜೂ.09): ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಟೆನ್ಷನ್‌ ಜಿಲ್ಲಾಡಳಿತಕ್ಕೆ ಆರಂಭವಾಗಿದೆ. ಹೌದು, ಬಾಲಚೈತನ್ಯದಡಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ಮಕ್ಕಳನ್ನ ಕ್ವಾರಂಟೈನ್‌ ಮಾಡಿ ಆರೈಕೆ ಮಾಡಲಾಗುತ್ತಿದೆ. ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳನ್ನ ಕ್ವಾರಂಟೈನ್‌ ಮಾಡಲಾಗುತ್ತಿದೆ. ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳನ್ನ ಆರೈಕೆ ಮಾಡಲಾಗುತ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ತೆಗೆದು ಮಕ್ಕಳ ಆರೈಕೆ ಮಾಡಲು ಮುಂದಾಗಿದೆ.

ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ಬೇಡ; ಹೈಕಮಾಂಡ್ ಖಡಕ್ ಸೂಚನೆ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!