ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

Suvarna News   | Asianet News
Published : Jun 09, 2021, 08:50 AM IST

* ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳ ಕ್ವಾರಂಟೈನ್‌
* ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ಓಪನ್‌
* ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳ ಆರೈಕೆ 

ಬಳ್ಳಾರಿ(ಜೂ.09): ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಟೆನ್ಷನ್‌ ಜಿಲ್ಲಾಡಳಿತಕ್ಕೆ ಆರಂಭವಾಗಿದೆ. ಹೌದು, ಬಾಲಚೈತನ್ಯದಡಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ಮಕ್ಕಳನ್ನ ಕ್ವಾರಂಟೈನ್‌ ಮಾಡಿ ಆರೈಕೆ ಮಾಡಲಾಗುತ್ತಿದೆ. ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳನ್ನ ಕ್ವಾರಂಟೈನ್‌ ಮಾಡಲಾಗುತ್ತಿದೆ. ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳನ್ನ ಆರೈಕೆ ಮಾಡಲಾಗುತ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ತೆಗೆದು ಮಕ್ಕಳ ಆರೈಕೆ ಮಾಡಲು ಮುಂದಾಗಿದೆ.

ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ಬೇಡ; ಹೈಕಮಾಂಡ್ ಖಡಕ್ ಸೂಚನೆ!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!