ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

Suvarna News   | Asianet News
Published : Jun 09, 2021, 08:50 AM IST

* ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳ ಕ್ವಾರಂಟೈನ್‌
* ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ಓಪನ್‌
* ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳ ಆರೈಕೆ 

ಬಳ್ಳಾರಿ(ಜೂ.09): ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಟೆನ್ಷನ್‌ ಜಿಲ್ಲಾಡಳಿತಕ್ಕೆ ಆರಂಭವಾಗಿದೆ. ಹೌದು, ಬಾಲಚೈತನ್ಯದಡಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ಮಕ್ಕಳನ್ನ ಕ್ವಾರಂಟೈನ್‌ ಮಾಡಿ ಆರೈಕೆ ಮಾಡಲಾಗುತ್ತಿದೆ. ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳನ್ನ ಕ್ವಾರಂಟೈನ್‌ ಮಾಡಲಾಗುತ್ತಿದೆ. ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳನ್ನ ಆರೈಕೆ ಮಾಡಲಾಗುತ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ತೆಗೆದು ಮಕ್ಕಳ ಆರೈಕೆ ಮಾಡಲು ಮುಂದಾಗಿದೆ.

ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ಬೇಡ; ಹೈಕಮಾಂಡ್ ಖಡಕ್ ಸೂಚನೆ!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?