Chikkamagalur : ಪತ್ನಿಯನ್ನ ಹುಡುಕಿಕೊಡಿ, ನೊಂದ ಪತಿಯ ಅಳಲು ಕೇಳೋರ್ಯಾರು.!?

Chikkamagalur : ಪತ್ನಿಯನ್ನ ಹುಡುಕಿಕೊಡಿ, ನೊಂದ ಪತಿಯ ಅಳಲು ಕೇಳೋರ್ಯಾರು.!?

Published : Dec 10, 2021, 01:59 PM IST

- ಅಣ್ಣನ ಒತ್ತಾಯಕ್ಕೆ ಮಣಿದು ಆಕೆಯನ್ನ ವರಿಸಿದ! 

- ಮದ್ವೆ ಆದ್ಮೇಲೆ ಗೊತ್ತಾಗಿದ್ದು ತಾನು ಆಕೆಗೆ ನಾಲ್ಕನೇ ಗಂಡ ಅಂತ! 

- ಚಿನ್ನ ಸೇರಿದಂತೆ ಹಣವನ್ನ ದೋಚಿಕೊಂಡು ಪತ್ನಿ ನಾಪತ್ತೆ  

- ಪತ್ನಿಯನ್ನ ಹುಡುಕಿಕೊಡಿ ಅಂತಾ ನೊಂದ ಪತಿಯ ಅಳಲು
 

ಚಿಕ್ಕಮಗಳೂರು (ಡಿ. 10): ಆತ ಜೀವನದಲ್ಲಿ ಮದುವೆಯೇ (Marriage) ಆಗಬಾರದು ಅಂದುಕೊಂಡಿದ್ದ.  ಈ ಮಧ್ಯೆ ತನ್ನ ಅಣ್ಣನ ಒತ್ತಾಯಕ್ಕೆ ಮಣಿದು ಆಕೆಯನ್ನ ವರಿಸಿಬಿಟ್ಟಿದ್ದ. ಹಾಗೇ ಮದ್ವೆ ಆದ್ಮೇಲೆ ಗೊತ್ತಾಗಿದ್ದು ತಾನು ಆಕೆಗೆ ನಾಲ್ಕನೇ ಗಂಡ ಅಂತ..! ಇದನ್ನ ಪ್ರಶ್ನೆ ಮಾಡುತ್ತಲೇ ಆಕೆ ಗಂಡನ ಮನೆಯಿಂದ ಕಾಲ್ಕಿತ್ತಿದ್ದಾಳೆ. ಹಾಗಂತ ಸುಮ್ನೆ ಎಸ್ಕೇಪ್ ಆಗಿಲ್ಲ, ಚಿನ್ನ ಸೇರಿದಂತೆ ಹಣವನ್ನ ದೋಚಿಕೊಂಡು ಹೋಗಿದ್ದಾಳೆ, ಪತ್ನಿಯನ್ನ ಹುಡುಕಿಕೊಡಿ ಅಂತಾ ಅಳಲು ತೋಡಿಕೊಂಡಿದ್ದಾನೆ

ಕಳೆದ ಎರಡು ವರ್ಷಗಳ ಹಿಂದೆ ಈ ವ್ಯಕ್ತಿ ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ರಾಮಚಂದ್ರಪುರ ಗ್ರಾಮದ ಉಷಾ ಎಂಬಾಕೆಯನ್ನ ಮದ್ವೆಯಾಗಿದ್ರು.  ಮದುವೆಯಾದ ಮೇಲೆ ಆಕೆಯ ಒಂದೊಂದೇ ಕಥೆಗಳು ಷಡಕ್ಷರಿಗೆ ಗೊತ್ತಾಗಿದೆ.  ಆಕೆಯನ್ನ ಪ್ರಶ್ನೆ ಮಾಡಿದ್ದಕ್ಕೆ ಒಂದು ವಾರದ ಹಿಂದೆ ಷಡಕ್ಷರಿ ಮನೆಯಿಂದ ಉಷಾ ನಾಪತ್ತೆ ಆಗಿದ್ದಾಳೆ. ಅಲ್ಲದೇ ಹೀಗೆ ಮನೆಯಿಂದ ಹೋಗ್ಬೇಕಾದ್ರೆ ಚಿನ್ನ, ಹಣವನ್ನ ಎಗರಿಸಿಕೊಂಡು ಹೋಗಿದ್ದಾಳೆ!

ಪ್ರತಿದಿನ ಹುಡುಕಾಡ ನಡೆಸುತ್ತಿದ್ರೂ ಆಕೆಯ ಸುಳಿವೇ ಪತ್ತೆಯಾಗಿಲ್ಲ. ನನಗೆ ಮೋಸ ಹೋದ್ರೂ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ, ಅದೇ ಒಬ್ಬ ಮಹಿಳೆಗೆ ಮೋಸ ಆಗಿದ್ರೆ ಎಲ್ಲರೂ ಆಕೆಯ ಬೆನ್ನಿಗೆ ನಿಲ್ಲುತ್ತಿದ್ರು. ಇದೀಗ ನನಗೆ ಸಾಥ್ ಕೊಡುವವರು ಯಾರು ಇಲ್ಲ ಅಂತಾ ಷಡಕ್ಷರಿ ನೋವು ತೋಡಿಕೊಂಡಿದ್ದಾನೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more