Chikkamagalur : ಪತ್ನಿಯನ್ನ ಹುಡುಕಿಕೊಡಿ, ನೊಂದ ಪತಿಯ ಅಳಲು ಕೇಳೋರ್ಯಾರು.!?

Chikkamagalur : ಪತ್ನಿಯನ್ನ ಹುಡುಕಿಕೊಡಿ, ನೊಂದ ಪತಿಯ ಅಳಲು ಕೇಳೋರ್ಯಾರು.!?

Published : Dec 10, 2021, 01:59 PM IST

- ಅಣ್ಣನ ಒತ್ತಾಯಕ್ಕೆ ಮಣಿದು ಆಕೆಯನ್ನ ವರಿಸಿದ! 

- ಮದ್ವೆ ಆದ್ಮೇಲೆ ಗೊತ್ತಾಗಿದ್ದು ತಾನು ಆಕೆಗೆ ನಾಲ್ಕನೇ ಗಂಡ ಅಂತ! 

- ಚಿನ್ನ ಸೇರಿದಂತೆ ಹಣವನ್ನ ದೋಚಿಕೊಂಡು ಪತ್ನಿ ನಾಪತ್ತೆ  

- ಪತ್ನಿಯನ್ನ ಹುಡುಕಿಕೊಡಿ ಅಂತಾ ನೊಂದ ಪತಿಯ ಅಳಲು
 

ಚಿಕ್ಕಮಗಳೂರು (ಡಿ. 10): ಆತ ಜೀವನದಲ್ಲಿ ಮದುವೆಯೇ (Marriage) ಆಗಬಾರದು ಅಂದುಕೊಂಡಿದ್ದ.  ಈ ಮಧ್ಯೆ ತನ್ನ ಅಣ್ಣನ ಒತ್ತಾಯಕ್ಕೆ ಮಣಿದು ಆಕೆಯನ್ನ ವರಿಸಿಬಿಟ್ಟಿದ್ದ. ಹಾಗೇ ಮದ್ವೆ ಆದ್ಮೇಲೆ ಗೊತ್ತಾಗಿದ್ದು ತಾನು ಆಕೆಗೆ ನಾಲ್ಕನೇ ಗಂಡ ಅಂತ..! ಇದನ್ನ ಪ್ರಶ್ನೆ ಮಾಡುತ್ತಲೇ ಆಕೆ ಗಂಡನ ಮನೆಯಿಂದ ಕಾಲ್ಕಿತ್ತಿದ್ದಾಳೆ. ಹಾಗಂತ ಸುಮ್ನೆ ಎಸ್ಕೇಪ್ ಆಗಿಲ್ಲ, ಚಿನ್ನ ಸೇರಿದಂತೆ ಹಣವನ್ನ ದೋಚಿಕೊಂಡು ಹೋಗಿದ್ದಾಳೆ, ಪತ್ನಿಯನ್ನ ಹುಡುಕಿಕೊಡಿ ಅಂತಾ ಅಳಲು ತೋಡಿಕೊಂಡಿದ್ದಾನೆ

ಕಳೆದ ಎರಡು ವರ್ಷಗಳ ಹಿಂದೆ ಈ ವ್ಯಕ್ತಿ ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ರಾಮಚಂದ್ರಪುರ ಗ್ರಾಮದ ಉಷಾ ಎಂಬಾಕೆಯನ್ನ ಮದ್ವೆಯಾಗಿದ್ರು.  ಮದುವೆಯಾದ ಮೇಲೆ ಆಕೆಯ ಒಂದೊಂದೇ ಕಥೆಗಳು ಷಡಕ್ಷರಿಗೆ ಗೊತ್ತಾಗಿದೆ.  ಆಕೆಯನ್ನ ಪ್ರಶ್ನೆ ಮಾಡಿದ್ದಕ್ಕೆ ಒಂದು ವಾರದ ಹಿಂದೆ ಷಡಕ್ಷರಿ ಮನೆಯಿಂದ ಉಷಾ ನಾಪತ್ತೆ ಆಗಿದ್ದಾಳೆ. ಅಲ್ಲದೇ ಹೀಗೆ ಮನೆಯಿಂದ ಹೋಗ್ಬೇಕಾದ್ರೆ ಚಿನ್ನ, ಹಣವನ್ನ ಎಗರಿಸಿಕೊಂಡು ಹೋಗಿದ್ದಾಳೆ!

ಪ್ರತಿದಿನ ಹುಡುಕಾಡ ನಡೆಸುತ್ತಿದ್ರೂ ಆಕೆಯ ಸುಳಿವೇ ಪತ್ತೆಯಾಗಿಲ್ಲ. ನನಗೆ ಮೋಸ ಹೋದ್ರೂ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ, ಅದೇ ಒಬ್ಬ ಮಹಿಳೆಗೆ ಮೋಸ ಆಗಿದ್ರೆ ಎಲ್ಲರೂ ಆಕೆಯ ಬೆನ್ನಿಗೆ ನಿಲ್ಲುತ್ತಿದ್ರು. ಇದೀಗ ನನಗೆ ಸಾಥ್ ಕೊಡುವವರು ಯಾರು ಇಲ್ಲ ಅಂತಾ ಷಡಕ್ಷರಿ ನೋವು ತೋಡಿಕೊಂಡಿದ್ದಾನೆ. 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
Read more