Chikkamagalur : ಪತ್ನಿಯನ್ನ ಹುಡುಕಿಕೊಡಿ, ನೊಂದ ಪತಿಯ ಅಳಲು ಕೇಳೋರ್ಯಾರು.!?

Chikkamagalur : ಪತ್ನಿಯನ್ನ ಹುಡುಕಿಕೊಡಿ, ನೊಂದ ಪತಿಯ ಅಳಲು ಕೇಳೋರ್ಯಾರು.!?

Published : Dec 10, 2021, 01:59 PM IST

- ಅಣ್ಣನ ಒತ್ತಾಯಕ್ಕೆ ಮಣಿದು ಆಕೆಯನ್ನ ವರಿಸಿದ! 

- ಮದ್ವೆ ಆದ್ಮೇಲೆ ಗೊತ್ತಾಗಿದ್ದು ತಾನು ಆಕೆಗೆ ನಾಲ್ಕನೇ ಗಂಡ ಅಂತ! 

- ಚಿನ್ನ ಸೇರಿದಂತೆ ಹಣವನ್ನ ದೋಚಿಕೊಂಡು ಪತ್ನಿ ನಾಪತ್ತೆ  

- ಪತ್ನಿಯನ್ನ ಹುಡುಕಿಕೊಡಿ ಅಂತಾ ನೊಂದ ಪತಿಯ ಅಳಲು
 

ಚಿಕ್ಕಮಗಳೂರು (ಡಿ. 10): ಆತ ಜೀವನದಲ್ಲಿ ಮದುವೆಯೇ (Marriage) ಆಗಬಾರದು ಅಂದುಕೊಂಡಿದ್ದ.  ಈ ಮಧ್ಯೆ ತನ್ನ ಅಣ್ಣನ ಒತ್ತಾಯಕ್ಕೆ ಮಣಿದು ಆಕೆಯನ್ನ ವರಿಸಿಬಿಟ್ಟಿದ್ದ. ಹಾಗೇ ಮದ್ವೆ ಆದ್ಮೇಲೆ ಗೊತ್ತಾಗಿದ್ದು ತಾನು ಆಕೆಗೆ ನಾಲ್ಕನೇ ಗಂಡ ಅಂತ..! ಇದನ್ನ ಪ್ರಶ್ನೆ ಮಾಡುತ್ತಲೇ ಆಕೆ ಗಂಡನ ಮನೆಯಿಂದ ಕಾಲ್ಕಿತ್ತಿದ್ದಾಳೆ. ಹಾಗಂತ ಸುಮ್ನೆ ಎಸ್ಕೇಪ್ ಆಗಿಲ್ಲ, ಚಿನ್ನ ಸೇರಿದಂತೆ ಹಣವನ್ನ ದೋಚಿಕೊಂಡು ಹೋಗಿದ್ದಾಳೆ, ಪತ್ನಿಯನ್ನ ಹುಡುಕಿಕೊಡಿ ಅಂತಾ ಅಳಲು ತೋಡಿಕೊಂಡಿದ್ದಾನೆ

ಕಳೆದ ಎರಡು ವರ್ಷಗಳ ಹಿಂದೆ ಈ ವ್ಯಕ್ತಿ ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ರಾಮಚಂದ್ರಪುರ ಗ್ರಾಮದ ಉಷಾ ಎಂಬಾಕೆಯನ್ನ ಮದ್ವೆಯಾಗಿದ್ರು.  ಮದುವೆಯಾದ ಮೇಲೆ ಆಕೆಯ ಒಂದೊಂದೇ ಕಥೆಗಳು ಷಡಕ್ಷರಿಗೆ ಗೊತ್ತಾಗಿದೆ.  ಆಕೆಯನ್ನ ಪ್ರಶ್ನೆ ಮಾಡಿದ್ದಕ್ಕೆ ಒಂದು ವಾರದ ಹಿಂದೆ ಷಡಕ್ಷರಿ ಮನೆಯಿಂದ ಉಷಾ ನಾಪತ್ತೆ ಆಗಿದ್ದಾಳೆ. ಅಲ್ಲದೇ ಹೀಗೆ ಮನೆಯಿಂದ ಹೋಗ್ಬೇಕಾದ್ರೆ ಚಿನ್ನ, ಹಣವನ್ನ ಎಗರಿಸಿಕೊಂಡು ಹೋಗಿದ್ದಾಳೆ!

ಪ್ರತಿದಿನ ಹುಡುಕಾಡ ನಡೆಸುತ್ತಿದ್ರೂ ಆಕೆಯ ಸುಳಿವೇ ಪತ್ತೆಯಾಗಿಲ್ಲ. ನನಗೆ ಮೋಸ ಹೋದ್ರೂ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ, ಅದೇ ಒಬ್ಬ ಮಹಿಳೆಗೆ ಮೋಸ ಆಗಿದ್ರೆ ಎಲ್ಲರೂ ಆಕೆಯ ಬೆನ್ನಿಗೆ ನಿಲ್ಲುತ್ತಿದ್ರು. ಇದೀಗ ನನಗೆ ಸಾಥ್ ಕೊಡುವವರು ಯಾರು ಇಲ್ಲ ಅಂತಾ ಷಡಕ್ಷರಿ ನೋವು ತೋಡಿಕೊಂಡಿದ್ದಾನೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more