ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

Suvarna News   | Asianet News
Published : May 20, 2020, 01:49 PM IST

ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನಿಂದ ಕಿರಿಕ್‌|  ಯಾದಗಿರಿ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ನಡೆದ ಘಟನೆ| ಮಹಾರಾಷ್ಟ್ರದಿಂದ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು| ಕಾರ್ಮಿಕನನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ|

ಯಾದಗಿರಿ(ಮೇ.20): ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನೋರ್ವ ಪರಾರಿಯಾಗಲು ಯತ್ನಿಸಿದ ಘಟನೆ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ಇಂದು(ಬುಧವಾರ) ನಡೆದಿದೆ.  ಕಾರ್ಮಿಕನನ್ನ ಹಿಡಿಯಲು ಹೋದ ಕೊಡೇಕಲ್‌ ಎಎಸ್‌ಐ ಭೀಮಾಶಂಕರ್‌ ಅವರ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. 

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ಮಹಾರಾಷ್ಟ್ರದಿಂದ ಈ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು. ಇವನ ಜೊತೆ ಸಾಕಷ್ಟು ಮಂದಿಯನ್ನ ಕ್ವಾರಂಟೈನ್‌ ಕೇಂದ್ರದಲ್ಲಿ ಇಡಲಾಗಿದೆ. ಆದರೆ, ಈ ಕಾರ್ಮಿಕ ಮಾತ್ರ ಕ್ವಾರಂಟೈನ್‌ ಕೇಂದ್ರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!