ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

Suvarna News   | Asianet News
Published : May 20, 2020, 01:49 PM IST

ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನಿಂದ ಕಿರಿಕ್‌|  ಯಾದಗಿರಿ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ನಡೆದ ಘಟನೆ| ಮಹಾರಾಷ್ಟ್ರದಿಂದ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು| ಕಾರ್ಮಿಕನನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ|

ಯಾದಗಿರಿ(ಮೇ.20): ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನೋರ್ವ ಪರಾರಿಯಾಗಲು ಯತ್ನಿಸಿದ ಘಟನೆ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ಇಂದು(ಬುಧವಾರ) ನಡೆದಿದೆ.  ಕಾರ್ಮಿಕನನ್ನ ಹಿಡಿಯಲು ಹೋದ ಕೊಡೇಕಲ್‌ ಎಎಸ್‌ಐ ಭೀಮಾಶಂಕರ್‌ ಅವರ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. 

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ಮಹಾರಾಷ್ಟ್ರದಿಂದ ಈ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು. ಇವನ ಜೊತೆ ಸಾಕಷ್ಟು ಮಂದಿಯನ್ನ ಕ್ವಾರಂಟೈನ್‌ ಕೇಂದ್ರದಲ್ಲಿ ಇಡಲಾಗಿದೆ. ಆದರೆ, ಈ ಕಾರ್ಮಿಕ ಮಾತ್ರ ಕ್ವಾರಂಟೈನ್‌ ಕೇಂದ್ರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್