ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

Suvarna News   | Asianet News
Published : May 20, 2020, 01:49 PM IST

ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನಿಂದ ಕಿರಿಕ್‌|  ಯಾದಗಿರಿ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ನಡೆದ ಘಟನೆ| ಮಹಾರಾಷ್ಟ್ರದಿಂದ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು| ಕಾರ್ಮಿಕನನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ|

ಯಾದಗಿರಿ(ಮೇ.20): ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನೋರ್ವ ಪರಾರಿಯಾಗಲು ಯತ್ನಿಸಿದ ಘಟನೆ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ಇಂದು(ಬುಧವಾರ) ನಡೆದಿದೆ.  ಕಾರ್ಮಿಕನನ್ನ ಹಿಡಿಯಲು ಹೋದ ಕೊಡೇಕಲ್‌ ಎಎಸ್‌ಐ ಭೀಮಾಶಂಕರ್‌ ಅವರ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. 

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ಮಹಾರಾಷ್ಟ್ರದಿಂದ ಈ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು. ಇವನ ಜೊತೆ ಸಾಕಷ್ಟು ಮಂದಿಯನ್ನ ಕ್ವಾರಂಟೈನ್‌ ಕೇಂದ್ರದಲ್ಲಿ ಇಡಲಾಗಿದೆ. ಆದರೆ, ಈ ಕಾರ್ಮಿಕ ಮಾತ್ರ ಕ್ವಾರಂಟೈನ್‌ ಕೇಂದ್ರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್