ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

Suvarna News   | Asianet News
Published : May 20, 2020, 01:49 PM IST

ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನಿಂದ ಕಿರಿಕ್‌|  ಯಾದಗಿರಿ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ನಡೆದ ಘಟನೆ| ಮಹಾರಾಷ್ಟ್ರದಿಂದ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು| ಕಾರ್ಮಿಕನನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ|

ಯಾದಗಿರಿ(ಮೇ.20): ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನೋರ್ವ ಪರಾರಿಯಾಗಲು ಯತ್ನಿಸಿದ ಘಟನೆ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ಇಂದು(ಬುಧವಾರ) ನಡೆದಿದೆ.  ಕಾರ್ಮಿಕನನ್ನ ಹಿಡಿಯಲು ಹೋದ ಕೊಡೇಕಲ್‌ ಎಎಸ್‌ಐ ಭೀಮಾಶಂಕರ್‌ ಅವರ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. 

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ಮಹಾರಾಷ್ಟ್ರದಿಂದ ಈ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು. ಇವನ ಜೊತೆ ಸಾಕಷ್ಟು ಮಂದಿಯನ್ನ ಕ್ವಾರಂಟೈನ್‌ ಕೇಂದ್ರದಲ್ಲಿ ಇಡಲಾಗಿದೆ. ಆದರೆ, ಈ ಕಾರ್ಮಿಕ ಮಾತ್ರ ಕ್ವಾರಂಟೈನ್‌ ಕೇಂದ್ರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!