ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

Suvarna News   | Asianet News
Published : May 20, 2020, 01:49 PM IST

ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನಿಂದ ಕಿರಿಕ್‌|  ಯಾದಗಿರಿ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ನಡೆದ ಘಟನೆ| ಮಹಾರಾಷ್ಟ್ರದಿಂದ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು| ಕಾರ್ಮಿಕನನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ|

ಯಾದಗಿರಿ(ಮೇ.20): ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನೋರ್ವ ಪರಾರಿಯಾಗಲು ಯತ್ನಿಸಿದ ಘಟನೆ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ಇಂದು(ಬುಧವಾರ) ನಡೆದಿದೆ.  ಕಾರ್ಮಿಕನನ್ನ ಹಿಡಿಯಲು ಹೋದ ಕೊಡೇಕಲ್‌ ಎಎಸ್‌ಐ ಭೀಮಾಶಂಕರ್‌ ಅವರ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. 

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ಮಹಾರಾಷ್ಟ್ರದಿಂದ ಈ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು. ಇವನ ಜೊತೆ ಸಾಕಷ್ಟು ಮಂದಿಯನ್ನ ಕ್ವಾರಂಟೈನ್‌ ಕೇಂದ್ರದಲ್ಲಿ ಇಡಲಾಗಿದೆ. ಆದರೆ, ಈ ಕಾರ್ಮಿಕ ಮಾತ್ರ ಕ್ವಾರಂಟೈನ್‌ ಕೇಂದ್ರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!