ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

Published : Nov 17, 2024, 12:56 PM IST

ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಉಡುಪಿ(ನ.17):  ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್ ಪ್ರಕರಣ ನಡೆದಿದೆ.  ಕಾಂಗ್ರೆಸ್‌ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್ ಪ್ರಕರಣದಲ್ಲಿ ಸಿಕ್ಕಿಹಾಕೊಂಡಿದ್ದಾರೆ. ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಬೈಕ್‌ ಸವಾರ ಬಲಿಯಾಗಿದ್ದಾನೆ. ನ.11ರ ಬೆಳಗ್ಗೆ 5 ಗಂಟೆಗೆ ಪ್ರಕರಣ ನಡೆದಿದೆ. ಅಪಘಾತದ ಭೀಕರತೆಗೆ ಸಿಸಿಟಿವಿ ದೃಶ್ಯ ಸಾಕ್ಷಿಯಾಗಿದೆ. ಬೆಳಪುವಿನ ಮಿಲ್ಟ್ರಿ ಕಾಲೋನಿಯಲ್ಲಿ ಘಟನೆ ನಡೆದಿದೆ. ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ ಜಮೀರ್: ಇಂದು ದೋಸ್ತ್ ನಹೀ ದುಷ್ಮನ್, ಕೆರಳಿದ ಕುಮಾರ!

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more