ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

Published : Nov 17, 2024, 12:56 PM IST

ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಉಡುಪಿ(ನ.17):  ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್ ಪ್ರಕರಣ ನಡೆದಿದೆ.  ಕಾಂಗ್ರೆಸ್‌ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್ ಪ್ರಕರಣದಲ್ಲಿ ಸಿಕ್ಕಿಹಾಕೊಂಡಿದ್ದಾರೆ. ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಬೈಕ್‌ ಸವಾರ ಬಲಿಯಾಗಿದ್ದಾನೆ. ನ.11ರ ಬೆಳಗ್ಗೆ 5 ಗಂಟೆಗೆ ಪ್ರಕರಣ ನಡೆದಿದೆ. ಅಪಘಾತದ ಭೀಕರತೆಗೆ ಸಿಸಿಟಿವಿ ದೃಶ್ಯ ಸಾಕ್ಷಿಯಾಗಿದೆ. ಬೆಳಪುವಿನ ಮಿಲ್ಟ್ರಿ ಕಾಲೋನಿಯಲ್ಲಿ ಘಟನೆ ನಡೆದಿದೆ. ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ ಜಮೀರ್: ಇಂದು ದೋಸ್ತ್ ನಹೀ ದುಷ್ಮನ್, ಕೆರಳಿದ ಕುಮಾರ!

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more