ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

Published : Nov 17, 2024, 12:56 PM IST

ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಉಡುಪಿ(ನ.17):  ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್ ಪ್ರಕರಣ ನಡೆದಿದೆ.  ಕಾಂಗ್ರೆಸ್‌ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್ ಪ್ರಕರಣದಲ್ಲಿ ಸಿಕ್ಕಿಹಾಕೊಂಡಿದ್ದಾರೆ. ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಬೈಕ್‌ ಸವಾರ ಬಲಿಯಾಗಿದ್ದಾನೆ. ನ.11ರ ಬೆಳಗ್ಗೆ 5 ಗಂಟೆಗೆ ಪ್ರಕರಣ ನಡೆದಿದೆ. ಅಪಘಾತದ ಭೀಕರತೆಗೆ ಸಿಸಿಟಿವಿ ದೃಶ್ಯ ಸಾಕ್ಷಿಯಾಗಿದೆ. ಬೆಳಪುವಿನ ಮಿಲ್ಟ್ರಿ ಕಾಲೋನಿಯಲ್ಲಿ ಘಟನೆ ನಡೆದಿದೆ. ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ ಜಮೀರ್: ಇಂದು ದೋಸ್ತ್ ನಹೀ ದುಷ್ಮನ್, ಕೆರಳಿದ ಕುಮಾರ!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more