ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

Published : Nov 17, 2024, 12:56 PM IST

ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಉಡುಪಿ(ನ.17):  ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್ ಪ್ರಕರಣ ನಡೆದಿದೆ.  ಕಾಂಗ್ರೆಸ್‌ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್ ಪ್ರಕರಣದಲ್ಲಿ ಸಿಕ್ಕಿಹಾಕೊಂಡಿದ್ದಾರೆ. ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಬೈಕ್‌ ಸವಾರ ಬಲಿಯಾಗಿದ್ದಾನೆ. ನ.11ರ ಬೆಳಗ್ಗೆ 5 ಗಂಟೆಗೆ ಪ್ರಕರಣ ನಡೆದಿದೆ. ಅಪಘಾತದ ಭೀಕರತೆಗೆ ಸಿಸಿಟಿವಿ ದೃಶ್ಯ ಸಾಕ್ಷಿಯಾಗಿದೆ. ಬೆಳಪುವಿನ ಮಿಲ್ಟ್ರಿ ಕಾಲೋನಿಯಲ್ಲಿ ಘಟನೆ ನಡೆದಿದೆ. ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ ಜಮೀರ್: ಇಂದು ದೋಸ್ತ್ ನಹೀ ದುಷ್ಮನ್, ಕೆರಳಿದ ಕುಮಾರ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more