ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

ಉಡುಪಿ: ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್, ಬೈಕ್‌ ಸವಾರ ಬಲಿ!

Published : Nov 17, 2024, 12:56 PM IST

ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಉಡುಪಿ(ನ.17):  ಕಾಂಗ್ರೆಸ್‌ ಮುಖಂಡನ ಪುತ್ರನಿಂದ ಹಿಟ್‌ & ರನ್ ಪ್ರಕರಣ ನಡೆದಿದೆ.  ಕಾಂಗ್ರೆಸ್‌ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್ ಪ್ರಕರಣದಲ್ಲಿ ಸಿಕ್ಕಿಹಾಕೊಂಡಿದ್ದಾರೆ. ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಬೈಕ್‌ ಸವಾರ ಬಲಿಯಾಗಿದ್ದಾನೆ. ನ.11ರ ಬೆಳಗ್ಗೆ 5 ಗಂಟೆಗೆ ಪ್ರಕರಣ ನಡೆದಿದೆ. ಅಪಘಾತದ ಭೀಕರತೆಗೆ ಸಿಸಿಟಿವಿ ದೃಶ್ಯ ಸಾಕ್ಷಿಯಾಗಿದೆ. ಬೆಳಪುವಿನ ಮಿಲ್ಟ್ರಿ ಕಾಲೋನಿಯಲ್ಲಿ ಘಟನೆ ನಡೆದಿದೆ. ದೇವಿಪ್ರಸಾದ್‌ ಶೆಟ್ಟಿ ಪುತ್ರ ಪ್ರಜ್ವಲ್‌ ಶೆಟ್ಟಿ ಹಿಟ್‌ & ರನ್‌ಗೆ ಮೊಹಮ್ಮದ್‌ ಹುಸೇನ್‌ ಮೃತಪಟ್ಟಿದ್ದರು. ಕಾಂಗ್ರೆಸ್‌ ಮುಖಂಡನ ಪುತ್ರನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರ ಬಲಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್‌ ಶೆಟ್ಟಿಯನ್ನಿ ಶಿರ್ವಾ ಪೊಲೀಸರು ಬಂಧಿಸಿದ್ದಾರೆ. 

ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ ಜಮೀರ್: ಇಂದು ದೋಸ್ತ್ ನಹೀ ದುಷ್ಮನ್, ಕೆರಳಿದ ಕುಮಾರ!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more