ಬೆಳಗಾವಿಯಲ್ಲಿ ವರುಣನ ಅಬ್ಬರ: ನದಿಯಲ್ಲಿ ಕೊಚ್ಚಿ ಹೋದ ವೃದ್ಧ ರೈತ..!

ಬೆಳಗಾವಿಯಲ್ಲಿ ವರುಣನ ಅಬ್ಬರ: ನದಿಯಲ್ಲಿ ಕೊಚ್ಚಿ ಹೋದ ವೃದ್ಧ ರೈತ..!

Published : Jun 19, 2021, 10:44 AM ISTUpdated : Jun 19, 2021, 10:47 AM IST

* ತುಂಬಿ ಹರಿಯುತ್ತಿರುವ ಮಾರ್ಕಂಡೇಯ ನದಿ
* ಕಾಕತಿ ಸೇತುವೆ ಬಳಿ ನಡೆದ ಘಟನೆ
* ನದಿಯಲ್ಲಿ ಕಾಲು ತೊಳೆಯಲು ಇಳಿದಾಗ ನೀರಿನಲ್ಲಿ ಕೊಚ್ಚಿ ಹೋದ ರೈತ

ಬೆಳಗಾವಿ(ಜೂ.19): ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿ, ಹಳ್ಳ, ಕೊಳ್ಳಗಲು ತುಂಬಿ ಹರಿಯುತ್ತಿವೆ. ಮಾರ್ಕಂಡೇಯ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ವೃದ್ಧನೋರ್ವ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ. ತಾಲೂಕಿನ ಕಾಕತಿ ಸೇತುವೆ ಬಳಿ ರೈತ ಸಿದ್ರಾಯ ಸುತಗಟ್ಟಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಕಾಲು ತೊಳೆಯಲು ಇಳಿದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕಾಕತಿ ಬಳಿ ವೃದ್ಧನ ಚಪ್ಪಲಿಗಳು ಮಾತ್ರ ಪತ್ತೆಯಾಗಿವೆ. ಕಾಣೆಯಾದ ವೃದ್ಧನಿಗಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. 

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!