ಬೆಳಗಾವಿಯಲ್ಲಿ ವರುಣನ ಅಬ್ಬರ: ನದಿಯಲ್ಲಿ ಕೊಚ್ಚಿ ಹೋದ ವೃದ್ಧ ರೈತ..!

ಬೆಳಗಾವಿಯಲ್ಲಿ ವರುಣನ ಅಬ್ಬರ: ನದಿಯಲ್ಲಿ ಕೊಚ್ಚಿ ಹೋದ ವೃದ್ಧ ರೈತ..!

Suvarna News   | Asianet News
Published : Jun 19, 2021, 10:44 AM ISTUpdated : Jun 19, 2021, 10:47 AM IST

* ತುಂಬಿ ಹರಿಯುತ್ತಿರುವ ಮಾರ್ಕಂಡೇಯ ನದಿ
* ಕಾಕತಿ ಸೇತುವೆ ಬಳಿ ನಡೆದ ಘಟನೆ
* ನದಿಯಲ್ಲಿ ಕಾಲು ತೊಳೆಯಲು ಇಳಿದಾಗ ನೀರಿನಲ್ಲಿ ಕೊಚ್ಚಿ ಹೋದ ರೈತ

ಬೆಳಗಾವಿ(ಜೂ.19): ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿ, ಹಳ್ಳ, ಕೊಳ್ಳಗಲು ತುಂಬಿ ಹರಿಯುತ್ತಿವೆ. ಮಾರ್ಕಂಡೇಯ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ವೃದ್ಧನೋರ್ವ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ. ತಾಲೂಕಿನ ಕಾಕತಿ ಸೇತುವೆ ಬಳಿ ರೈತ ಸಿದ್ರಾಯ ಸುತಗಟ್ಟಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಕಾಲು ತೊಳೆಯಲು ಇಳಿದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕಾಕತಿ ಬಳಿ ವೃದ್ಧನ ಚಪ್ಪಲಿಗಳು ಮಾತ್ರ ಪತ್ತೆಯಾಗಿವೆ. ಕಾಣೆಯಾದ ವೃದ್ಧನಿಗಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. 

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?