ಬಂಟ್ವಾಳ:  ಸುವರ್ಣ ನ್ಯೂಸ್ ಹೆಸರಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟ ನಕಲಿ ಪತ್ರಕರ್ತ

ಬಂಟ್ವಾಳ:  ಸುವರ್ಣ ನ್ಯೂಸ್ ಹೆಸರಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟ ನಕಲಿ ಪತ್ರಕರ್ತ

Published : Oct 03, 2019, 09:00 PM ISTUpdated : Oct 03, 2019, 09:29 PM IST

ಸುವರ್ಣ ನ್ಯೂಸ್ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ನಕಲಿ ಪತ್ರಕರ್ತರೊಬ್ಬನ ಮೇಲೆ ಪ್ರಕರಣ  ದಾಖಲಾಗಿದೆ. 50 ಸಾವಿರ ರೂ. ನೀಡಲು ಬೇಡಿಕೆ ಇಟ್ಟಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯಿಂದ ದೂರು ದಾಖಲಾಗಿದ್ದು ಆರೋಪಿ ಅಶೋಕ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸುವರ್ಣ ನ್ಯೂಸ್ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ  ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ. 50 ಸಾವಿರ ರೂ. ನೀಡಲು ಬೇಡಿಕೆ ಇಟ್ಟಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯಿಂದ ದೂರು ದಾಖಲಾಗಿದ್ದು ಆರೋಪಿ ಅಶೋಕ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸುವರ್ಣ ನ್ಯೂಸ್ ಯಾರ ಬಳಿಯೂ ಹಣ ಕೇಳುವುದಿಲ್ಲ. ಇಂಥ ನಕಲಿ ಪತ್ರಕರ್ತರ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಮನವಿ ಮಾಡುತ್ತಿದ್ದೇವೆ. 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ