ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

Published : Jul 16, 2023, 11:13 AM IST

ಸಕಲೇಶಪುರ ಡಿಪೋದಲ್ಲಿ ಇರೋದೆಲ್ಲಾ ಗುಜರಿ ಬಸ್‌ಗಳಾ ಎಂಬ ಅನುಮಾನ ಈಗ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಡಿಪೋ ಮ್ಯಾನೇಜರ್‌ ಜಗನ್ನಾಥ್‌ ಮಾತು.
 

ಹಾಸನ: ಸಕಲೇಶಪುರ ಡಿಪೋದಲ್ಲಿ(Sakleshpur) ಇರುವವೆಲ್ಲಾ ಗುಜರಿ ಬಸ್‌ಗಳೇ, ಅವನ್ನೇ ಓಡಿಸು ಎಂದು ಮ್ಯಾನೇಜರ್‌ ಚಾಲಕನಿಗೆ ಹೇಳಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ. ಮ್ಯಾನೇಜರ್‌ ಜಗನ್ನಾಥ್‌ (manager jagannath)ಈ ಮಾತು ಸದ್ಯ ಎಲ್ಲರಲ್ಲಿ ಆತಂಕವನ್ನು ಮೂಡಿಸಿದೆ. ಬಸ್‌ ಸರಿಯಿಲ್ಲ ಸರಿ ಮಾಡಿಸಿಕೊಡಿ ಎಂದು ಚಾಲಕ ಮ್ಯಾನೇಜರ್‌ ಬಳಿ ಕೇಳಿದ್ದಾನೆ. ಇದಕ್ಕೆ ಮ್ಯಾನೇಜರ್‌ ಚಾಲಕನ(Bus driver) ವಿರುದ್ಧವೇ ಕಿಡಿಕಾರಿದ್ದು, ಅದನ್ನೇ ಓಡಿಸು ಎಂದಿದ್ದಾರೆ. ಒಂದು ವೇಳೆ ಈ ಬಸ್‌ಗಳಲ್ಲಿ ಸಂಚರಿಸುವವರಿಗೆ ತೊಂದರೆಯಾದ್ರೆ ಯಾರು ಹೊಣೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಇರುವವು ಹಳೆ ಗಾಡಿಗಳೇ, ಅವನ್ನೇ ಕಟ್ಟಿಕೊಂಡು ನಾನು ಡಿಪೋ ನಡೆಸುತ್ತಿದ್ದೇನೆ ಎಂದು ಮ್ಯಾನೇಜರ್‌ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?