ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

Published : Jul 16, 2023, 11:13 AM IST

ಸಕಲೇಶಪುರ ಡಿಪೋದಲ್ಲಿ ಇರೋದೆಲ್ಲಾ ಗುಜರಿ ಬಸ್‌ಗಳಾ ಎಂಬ ಅನುಮಾನ ಈಗ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಡಿಪೋ ಮ್ಯಾನೇಜರ್‌ ಜಗನ್ನಾಥ್‌ ಮಾತು.
 

ಹಾಸನ: ಸಕಲೇಶಪುರ ಡಿಪೋದಲ್ಲಿ(Sakleshpur) ಇರುವವೆಲ್ಲಾ ಗುಜರಿ ಬಸ್‌ಗಳೇ, ಅವನ್ನೇ ಓಡಿಸು ಎಂದು ಮ್ಯಾನೇಜರ್‌ ಚಾಲಕನಿಗೆ ಹೇಳಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ. ಮ್ಯಾನೇಜರ್‌ ಜಗನ್ನಾಥ್‌ (manager jagannath)ಈ ಮಾತು ಸದ್ಯ ಎಲ್ಲರಲ್ಲಿ ಆತಂಕವನ್ನು ಮೂಡಿಸಿದೆ. ಬಸ್‌ ಸರಿಯಿಲ್ಲ ಸರಿ ಮಾಡಿಸಿಕೊಡಿ ಎಂದು ಚಾಲಕ ಮ್ಯಾನೇಜರ್‌ ಬಳಿ ಕೇಳಿದ್ದಾನೆ. ಇದಕ್ಕೆ ಮ್ಯಾನೇಜರ್‌ ಚಾಲಕನ(Bus driver) ವಿರುದ್ಧವೇ ಕಿಡಿಕಾರಿದ್ದು, ಅದನ್ನೇ ಓಡಿಸು ಎಂದಿದ್ದಾರೆ. ಒಂದು ವೇಳೆ ಈ ಬಸ್‌ಗಳಲ್ಲಿ ಸಂಚರಿಸುವವರಿಗೆ ತೊಂದರೆಯಾದ್ರೆ ಯಾರು ಹೊಣೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಇರುವವು ಹಳೆ ಗಾಡಿಗಳೇ, ಅವನ್ನೇ ಕಟ್ಟಿಕೊಂಡು ನಾನು ಡಿಪೋ ನಡೆಸುತ್ತಿದ್ದೇನೆ ಎಂದು ಮ್ಯಾನೇಜರ್‌ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್