ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

Published : Jul 16, 2023, 11:13 AM IST

ಸಕಲೇಶಪುರ ಡಿಪೋದಲ್ಲಿ ಇರೋದೆಲ್ಲಾ ಗುಜರಿ ಬಸ್‌ಗಳಾ ಎಂಬ ಅನುಮಾನ ಈಗ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಡಿಪೋ ಮ್ಯಾನೇಜರ್‌ ಜಗನ್ನಾಥ್‌ ಮಾತು.
 

ಹಾಸನ: ಸಕಲೇಶಪುರ ಡಿಪೋದಲ್ಲಿ(Sakleshpur) ಇರುವವೆಲ್ಲಾ ಗುಜರಿ ಬಸ್‌ಗಳೇ, ಅವನ್ನೇ ಓಡಿಸು ಎಂದು ಮ್ಯಾನೇಜರ್‌ ಚಾಲಕನಿಗೆ ಹೇಳಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ. ಮ್ಯಾನೇಜರ್‌ ಜಗನ್ನಾಥ್‌ (manager jagannath)ಈ ಮಾತು ಸದ್ಯ ಎಲ್ಲರಲ್ಲಿ ಆತಂಕವನ್ನು ಮೂಡಿಸಿದೆ. ಬಸ್‌ ಸರಿಯಿಲ್ಲ ಸರಿ ಮಾಡಿಸಿಕೊಡಿ ಎಂದು ಚಾಲಕ ಮ್ಯಾನೇಜರ್‌ ಬಳಿ ಕೇಳಿದ್ದಾನೆ. ಇದಕ್ಕೆ ಮ್ಯಾನೇಜರ್‌ ಚಾಲಕನ(Bus driver) ವಿರುದ್ಧವೇ ಕಿಡಿಕಾರಿದ್ದು, ಅದನ್ನೇ ಓಡಿಸು ಎಂದಿದ್ದಾರೆ. ಒಂದು ವೇಳೆ ಈ ಬಸ್‌ಗಳಲ್ಲಿ ಸಂಚರಿಸುವವರಿಗೆ ತೊಂದರೆಯಾದ್ರೆ ಯಾರು ಹೊಣೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಇರುವವು ಹಳೆ ಗಾಡಿಗಳೇ, ಅವನ್ನೇ ಕಟ್ಟಿಕೊಂಡು ನಾನು ಡಿಪೋ ನಡೆಸುತ್ತಿದ್ದೇನೆ ಎಂದು ಮ್ಯಾನೇಜರ್‌ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!