ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

Published : Jul 16, 2023, 11:13 AM IST

ಸಕಲೇಶಪುರ ಡಿಪೋದಲ್ಲಿ ಇರೋದೆಲ್ಲಾ ಗುಜರಿ ಬಸ್‌ಗಳಾ ಎಂಬ ಅನುಮಾನ ಈಗ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಡಿಪೋ ಮ್ಯಾನೇಜರ್‌ ಜಗನ್ನಾಥ್‌ ಮಾತು.
 

ಹಾಸನ: ಸಕಲೇಶಪುರ ಡಿಪೋದಲ್ಲಿ(Sakleshpur) ಇರುವವೆಲ್ಲಾ ಗುಜರಿ ಬಸ್‌ಗಳೇ, ಅವನ್ನೇ ಓಡಿಸು ಎಂದು ಮ್ಯಾನೇಜರ್‌ ಚಾಲಕನಿಗೆ ಹೇಳಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ. ಮ್ಯಾನೇಜರ್‌ ಜಗನ್ನಾಥ್‌ (manager jagannath)ಈ ಮಾತು ಸದ್ಯ ಎಲ್ಲರಲ್ಲಿ ಆತಂಕವನ್ನು ಮೂಡಿಸಿದೆ. ಬಸ್‌ ಸರಿಯಿಲ್ಲ ಸರಿ ಮಾಡಿಸಿಕೊಡಿ ಎಂದು ಚಾಲಕ ಮ್ಯಾನೇಜರ್‌ ಬಳಿ ಕೇಳಿದ್ದಾನೆ. ಇದಕ್ಕೆ ಮ್ಯಾನೇಜರ್‌ ಚಾಲಕನ(Bus driver) ವಿರುದ್ಧವೇ ಕಿಡಿಕಾರಿದ್ದು, ಅದನ್ನೇ ಓಡಿಸು ಎಂದಿದ್ದಾರೆ. ಒಂದು ವೇಳೆ ಈ ಬಸ್‌ಗಳಲ್ಲಿ ಸಂಚರಿಸುವವರಿಗೆ ತೊಂದರೆಯಾದ್ರೆ ಯಾರು ಹೊಣೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಇರುವವು ಹಳೆ ಗಾಡಿಗಳೇ, ಅವನ್ನೇ ಕಟ್ಟಿಕೊಂಡು ನಾನು ಡಿಪೋ ನಡೆಸುತ್ತಿದ್ದೇನೆ ಎಂದು ಮ್ಯಾನೇಜರ್‌ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!