ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

Published : Jul 16, 2023, 11:13 AM IST

ಸಕಲೇಶಪುರ ಡಿಪೋದಲ್ಲಿ ಇರೋದೆಲ್ಲಾ ಗುಜರಿ ಬಸ್‌ಗಳಾ ಎಂಬ ಅನುಮಾನ ಈಗ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಡಿಪೋ ಮ್ಯಾನೇಜರ್‌ ಜಗನ್ನಾಥ್‌ ಮಾತು.
 

ಹಾಸನ: ಸಕಲೇಶಪುರ ಡಿಪೋದಲ್ಲಿ(Sakleshpur) ಇರುವವೆಲ್ಲಾ ಗುಜರಿ ಬಸ್‌ಗಳೇ, ಅವನ್ನೇ ಓಡಿಸು ಎಂದು ಮ್ಯಾನೇಜರ್‌ ಚಾಲಕನಿಗೆ ಹೇಳಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ. ಮ್ಯಾನೇಜರ್‌ ಜಗನ್ನಾಥ್‌ (manager jagannath)ಈ ಮಾತು ಸದ್ಯ ಎಲ್ಲರಲ್ಲಿ ಆತಂಕವನ್ನು ಮೂಡಿಸಿದೆ. ಬಸ್‌ ಸರಿಯಿಲ್ಲ ಸರಿ ಮಾಡಿಸಿಕೊಡಿ ಎಂದು ಚಾಲಕ ಮ್ಯಾನೇಜರ್‌ ಬಳಿ ಕೇಳಿದ್ದಾನೆ. ಇದಕ್ಕೆ ಮ್ಯಾನೇಜರ್‌ ಚಾಲಕನ(Bus driver) ವಿರುದ್ಧವೇ ಕಿಡಿಕಾರಿದ್ದು, ಅದನ್ನೇ ಓಡಿಸು ಎಂದಿದ್ದಾರೆ. ಒಂದು ವೇಳೆ ಈ ಬಸ್‌ಗಳಲ್ಲಿ ಸಂಚರಿಸುವವರಿಗೆ ತೊಂದರೆಯಾದ್ರೆ ಯಾರು ಹೊಣೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಇರುವವು ಹಳೆ ಗಾಡಿಗಳೇ, ಅವನ್ನೇ ಕಟ್ಟಿಕೊಂಡು ನಾನು ಡಿಪೋ ನಡೆಸುತ್ತಿದ್ದೇನೆ ಎಂದು ಮ್ಯಾನೇಜರ್‌ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಪುನರ್ವಸತಿ ಕೇಂದ್ರಕ್ಕೆ ಹೋಗುವ ಮುನ್ನ ಎಚ್ಚರ: ಕುಡಿತದ ಚಟಕ್ಕೆ ಬಿದ್ದವರೇ ಹುಷಾರ್‌..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?