Bengaluru Rain: ಮಾಂಡೌಸ್ ಚಂಡಮಾರುತ ಎಫೆಕ್ಟ್: ಬೆಂಗಳೂರಿನಲ್ಲಿ ಮೂರು ದಿನ ಜಿಟಿ-ಜಿಟಿ ಮಳೆ

Bengaluru Rain: ಮಾಂಡೌಸ್ ಚಂಡಮಾರುತ ಎಫೆಕ್ಟ್: ಬೆಂಗಳೂರಿನಲ್ಲಿ ಮೂರು ದಿನ ಜಿಟಿ-ಜಿಟಿ ಮಳೆ

Published : Dec 10, 2022, 05:47 PM IST

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ 'ಮಾಂಡೌಸ್' ಚಂಡಮಾರುತದಿಂದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಜಿಟಿ ಜಿಟಿ ಮಳೆ ಇರಲಿದೆ.
 

ಮಾಂಡೌಸ್' ಚಂಡಮಾರುತ ಎಫೆಕ್ಟ್’ನಿಂದ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಡಿಸೆಂಬರ್ 13ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಸೇರಿ ಹತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 13 ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Uttara Kannada: ಶಿರಸಿ ಪ್ರತ್ಯೇಕ ಜಿಲ್ಲೆಗೆ ಸಹಮತಿ ಸೂಚನೆ ನೀಡಿದ ಶಿವರಾಮ್ ಹೆಬ್ಬಾರ್

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more