Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Published : Dec 28, 2024, 10:26 PM IST

ಮಂಡ್ಯ ಜಿಲ್ಲೆಯ ಪಾಂಡವಪುರ ಠಾಣೆಯಲ್ಲಿ ವಿಚಾರಣೆಗೆ ಬಂದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದಿದ್ದ ಸಾಗರ್ ಎಂಬಾತ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಮಂಡ್ಯ (ಡಿ.28): ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಮೇಲೆ ಹಲ್ಲೆಯಾಗಿದೆ. ವಿಚಾರಣೆಗೆ ಬಂದವನೇ ಪೊಲೀಸರ ಮೇಲೆ ಗೂಂಡಾಗಿರಿ ತೋರಿದ್ದಾರೆ.  ಮಂಡ್ಯ ಜಿಲ್ಲೆಯ ಪಾಂಡವಪುರ ಟೌನ್ ಠಾಣೆಯಲ್ಲಿ ಘಟನೆ ನಡೆದಿದೆ.

ಸಾಗರ್ ಪೊಲೀಸ್ ಸಿಬ್ಬಂದಿಗಳ ಮೇಲೆ ಅವಾಜ್ ಹಾಕಿ ಹಲ್ಲೆ ನಡೆಸಿದ ಭೂಪ. ಜಮೀನು ವಿವಾದದ ಸಂಬಂಧ ಸಾಗರ್ ವಿರುದ್ದ ದೂರು ದಾಖಲಾಗಿತ್ತು. ದೂರಿನ ಹಿನ್ನಲೆಯಲ್ಲಿ ಪೊಲೀಸರು ಸಾಗರ್‌ನನ್ನು ಠಾಣೆಗೆ ಕರೆಸಿದ್ದರು. ಈ ವೇಳೆ ಸಾಗರ್ ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

ನಿವೇದಿತಾ ಗೌಡ VS ಜ್ಯೋತಿ ರೈ: ಹಾಟ್‌ನೆಸ್‌ನಲ್ಲಿ ಯಾರು ಬೆಸ್ಟ್‌!

ಮಾತಿಗೆ ಮಾತು ಬೆಳೆಯುತ್ತಿದ್ದಂತೆ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಅಭಿಷೇಕ್‌ ಕೈ ಮಾಡಿದ್ದಾನೆ. ಪೇದೆ ಕೈ ಮಾಡ್ತಿದ್ದಂತೆ ಸಾಗರ್ ನಿಂದ ಪ್ರತಿದಾಳಿಯಾಗಿದೆ. ಹಲ್ಲೆ ನಡೆಸಿದ್ದಲ್ಲದೇ ಕುತ್ತಿಗೆ ಪಟ್ಟಿ ಹಿಡಿದು ಗೂಂಡಾಗಿರಿ ಮಾಡಿದ್ದಾರೆ. ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗ್ತಿದ್ದ ಸಾಗರ್‌ನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more