Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Published : Dec 28, 2024, 10:26 PM IST

ಮಂಡ್ಯ ಜಿಲ್ಲೆಯ ಪಾಂಡವಪುರ ಠಾಣೆಯಲ್ಲಿ ವಿಚಾರಣೆಗೆ ಬಂದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದಿದ್ದ ಸಾಗರ್ ಎಂಬಾತ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಮಂಡ್ಯ (ಡಿ.28): ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಮೇಲೆ ಹಲ್ಲೆಯಾಗಿದೆ. ವಿಚಾರಣೆಗೆ ಬಂದವನೇ ಪೊಲೀಸರ ಮೇಲೆ ಗೂಂಡಾಗಿರಿ ತೋರಿದ್ದಾರೆ.  ಮಂಡ್ಯ ಜಿಲ್ಲೆಯ ಪಾಂಡವಪುರ ಟೌನ್ ಠಾಣೆಯಲ್ಲಿ ಘಟನೆ ನಡೆದಿದೆ.

ಸಾಗರ್ ಪೊಲೀಸ್ ಸಿಬ್ಬಂದಿಗಳ ಮೇಲೆ ಅವಾಜ್ ಹಾಕಿ ಹಲ್ಲೆ ನಡೆಸಿದ ಭೂಪ. ಜಮೀನು ವಿವಾದದ ಸಂಬಂಧ ಸಾಗರ್ ವಿರುದ್ದ ದೂರು ದಾಖಲಾಗಿತ್ತು. ದೂರಿನ ಹಿನ್ನಲೆಯಲ್ಲಿ ಪೊಲೀಸರು ಸಾಗರ್‌ನನ್ನು ಠಾಣೆಗೆ ಕರೆಸಿದ್ದರು. ಈ ವೇಳೆ ಸಾಗರ್ ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

ನಿವೇದಿತಾ ಗೌಡ VS ಜ್ಯೋತಿ ರೈ: ಹಾಟ್‌ನೆಸ್‌ನಲ್ಲಿ ಯಾರು ಬೆಸ್ಟ್‌!

ಮಾತಿಗೆ ಮಾತು ಬೆಳೆಯುತ್ತಿದ್ದಂತೆ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಅಭಿಷೇಕ್‌ ಕೈ ಮಾಡಿದ್ದಾನೆ. ಪೇದೆ ಕೈ ಮಾಡ್ತಿದ್ದಂತೆ ಸಾಗರ್ ನಿಂದ ಪ್ರತಿದಾಳಿಯಾಗಿದೆ. ಹಲ್ಲೆ ನಡೆಸಿದ್ದಲ್ಲದೇ ಕುತ್ತಿಗೆ ಪಟ್ಟಿ ಹಿಡಿದು ಗೂಂಡಾಗಿರಿ ಮಾಡಿದ್ದಾರೆ. ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗ್ತಿದ್ದ ಸಾಗರ್‌ನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more