Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Published : Dec 28, 2024, 10:26 PM IST

ಮಂಡ್ಯ ಜಿಲ್ಲೆಯ ಪಾಂಡವಪುರ ಠಾಣೆಯಲ್ಲಿ ವಿಚಾರಣೆಗೆ ಬಂದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದಿದ್ದ ಸಾಗರ್ ಎಂಬಾತ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಮಂಡ್ಯ (ಡಿ.28): ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಮೇಲೆ ಹಲ್ಲೆಯಾಗಿದೆ. ವಿಚಾರಣೆಗೆ ಬಂದವನೇ ಪೊಲೀಸರ ಮೇಲೆ ಗೂಂಡಾಗಿರಿ ತೋರಿದ್ದಾರೆ.  ಮಂಡ್ಯ ಜಿಲ್ಲೆಯ ಪಾಂಡವಪುರ ಟೌನ್ ಠಾಣೆಯಲ್ಲಿ ಘಟನೆ ನಡೆದಿದೆ.

ಸಾಗರ್ ಪೊಲೀಸ್ ಸಿಬ್ಬಂದಿಗಳ ಮೇಲೆ ಅವಾಜ್ ಹಾಕಿ ಹಲ್ಲೆ ನಡೆಸಿದ ಭೂಪ. ಜಮೀನು ವಿವಾದದ ಸಂಬಂಧ ಸಾಗರ್ ವಿರುದ್ದ ದೂರು ದಾಖಲಾಗಿತ್ತು. ದೂರಿನ ಹಿನ್ನಲೆಯಲ್ಲಿ ಪೊಲೀಸರು ಸಾಗರ್‌ನನ್ನು ಠಾಣೆಗೆ ಕರೆಸಿದ್ದರು. ಈ ವೇಳೆ ಸಾಗರ್ ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

ನಿವೇದಿತಾ ಗೌಡ VS ಜ್ಯೋತಿ ರೈ: ಹಾಟ್‌ನೆಸ್‌ನಲ್ಲಿ ಯಾರು ಬೆಸ್ಟ್‌!

ಮಾತಿಗೆ ಮಾತು ಬೆಳೆಯುತ್ತಿದ್ದಂತೆ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಅಭಿಷೇಕ್‌ ಕೈ ಮಾಡಿದ್ದಾನೆ. ಪೇದೆ ಕೈ ಮಾಡ್ತಿದ್ದಂತೆ ಸಾಗರ್ ನಿಂದ ಪ್ರತಿದಾಳಿಯಾಗಿದೆ. ಹಲ್ಲೆ ನಡೆಸಿದ್ದಲ್ಲದೇ ಕುತ್ತಿಗೆ ಪಟ್ಟಿ ಹಿಡಿದು ಗೂಂಡಾಗಿರಿ ಮಾಡಿದ್ದಾರೆ. ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗ್ತಿದ್ದ ಸಾಗರ್‌ನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more