Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!

Published : Dec 28, 2024, 10:26 PM IST

ಮಂಡ್ಯ ಜಿಲ್ಲೆಯ ಪಾಂಡವಪುರ ಠಾಣೆಯಲ್ಲಿ ವಿಚಾರಣೆಗೆ ಬಂದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದಿದ್ದ ಸಾಗರ್ ಎಂಬಾತ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಮಂಡ್ಯ (ಡಿ.28): ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಮೇಲೆ ಹಲ್ಲೆಯಾಗಿದೆ. ವಿಚಾರಣೆಗೆ ಬಂದವನೇ ಪೊಲೀಸರ ಮೇಲೆ ಗೂಂಡಾಗಿರಿ ತೋರಿದ್ದಾರೆ.  ಮಂಡ್ಯ ಜಿಲ್ಲೆಯ ಪಾಂಡವಪುರ ಟೌನ್ ಠಾಣೆಯಲ್ಲಿ ಘಟನೆ ನಡೆದಿದೆ.

ಸಾಗರ್ ಪೊಲೀಸ್ ಸಿಬ್ಬಂದಿಗಳ ಮೇಲೆ ಅವಾಜ್ ಹಾಕಿ ಹಲ್ಲೆ ನಡೆಸಿದ ಭೂಪ. ಜಮೀನು ವಿವಾದದ ಸಂಬಂಧ ಸಾಗರ್ ವಿರುದ್ದ ದೂರು ದಾಖಲಾಗಿತ್ತು. ದೂರಿನ ಹಿನ್ನಲೆಯಲ್ಲಿ ಪೊಲೀಸರು ಸಾಗರ್‌ನನ್ನು ಠಾಣೆಗೆ ಕರೆಸಿದ್ದರು. ಈ ವೇಳೆ ಸಾಗರ್ ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

ನಿವೇದಿತಾ ಗೌಡ VS ಜ್ಯೋತಿ ರೈ: ಹಾಟ್‌ನೆಸ್‌ನಲ್ಲಿ ಯಾರು ಬೆಸ್ಟ್‌!

ಮಾತಿಗೆ ಮಾತು ಬೆಳೆಯುತ್ತಿದ್ದಂತೆ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಅಭಿಷೇಕ್‌ ಕೈ ಮಾಡಿದ್ದಾನೆ. ಪೇದೆ ಕೈ ಮಾಡ್ತಿದ್ದಂತೆ ಸಾಗರ್ ನಿಂದ ಪ್ರತಿದಾಳಿಯಾಗಿದೆ. ಹಲ್ಲೆ ನಡೆಸಿದ್ದಲ್ಲದೇ ಕುತ್ತಿಗೆ ಪಟ್ಟಿ ಹಿಡಿದು ಗೂಂಡಾಗಿರಿ ಮಾಡಿದ್ದಾರೆ. ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗ್ತಿದ್ದ ಸಾಗರ್‌ನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more