ಸಮಾನ ವೇತನ, ಸೇವಾ ಭದ್ರತೆಗಾಗಿ ಆಯುಷ್ ವೈದ್ಯರ ಪಟ್ಟು..!

ಸಮಾನ ವೇತನ, ಸೇವಾ ಭದ್ರತೆಗಾಗಿ ಆಯುಷ್ ವೈದ್ಯರ ಪಟ್ಟು..!

Suvarna News   | Asianet News
Published : May 23, 2020, 08:21 AM IST

ಆಯುಷ್ ಗುತ್ತಿಗೆ ವೈದ್ಯರು ನಮಗೆ ಆಗುತ್ತಿರುವ ಅನ್ಯಾಯ ಸರಿ ಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ. ಮೇ.05ರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ. 
 

ಮಂಡ್ಯ(ಮೇ.23): ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡುತ್ತಿಲ್ಲ ಹೀಗಾಗಿ ಕರ್ತವ್ಯ ಸ್ಥಗಿತಗೊಳಿಸಲು ಸಾವಿರಾರು ಆಯುಷ್ ಗುತ್ತಿಗೆ ವೈದ್ಯರು ಚಿಂತನೆ ನಡೆಸುತ್ತಿದ್ದಾರೆ. 

ಆಯುಷ್ ಗುತ್ತಿಗೆ ವೈದ್ಯರು ನಮಗೆ ಆಗುತ್ತಿರುವ ಅನ್ಯಾಯ ಸರಿ ಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ. ಮೇ.05ರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ. 

ದಶಕಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಆದರೆ ಸೂಕ್ತ ವೇತನ ನೀಡುತ್ತಿಲ್ಲ. ಹೀಗಾಗಿ ಈ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಲು ಆಯುಷ್ ಗುತ್ತಿಗೆ ವೈದ್ಯರು ಚಿಂತನೆ ನಡೆಸುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!