ಸಮಾನ ವೇತನ, ಸೇವಾ ಭದ್ರತೆಗಾಗಿ ಆಯುಷ್ ವೈದ್ಯರ ಪಟ್ಟು..!

ಸಮಾನ ವೇತನ, ಸೇವಾ ಭದ್ರತೆಗಾಗಿ ಆಯುಷ್ ವೈದ್ಯರ ಪಟ್ಟು..!

Suvarna News   | Asianet News
Published : May 23, 2020, 08:21 AM IST

ಆಯುಷ್ ಗುತ್ತಿಗೆ ವೈದ್ಯರು ನಮಗೆ ಆಗುತ್ತಿರುವ ಅನ್ಯಾಯ ಸರಿ ಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ. ಮೇ.05ರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ. 
 

ಮಂಡ್ಯ(ಮೇ.23): ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡುತ್ತಿಲ್ಲ ಹೀಗಾಗಿ ಕರ್ತವ್ಯ ಸ್ಥಗಿತಗೊಳಿಸಲು ಸಾವಿರಾರು ಆಯುಷ್ ಗುತ್ತಿಗೆ ವೈದ್ಯರು ಚಿಂತನೆ ನಡೆಸುತ್ತಿದ್ದಾರೆ. 

ಆಯುಷ್ ಗುತ್ತಿಗೆ ವೈದ್ಯರು ನಮಗೆ ಆಗುತ್ತಿರುವ ಅನ್ಯಾಯ ಸರಿ ಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ. ಮೇ.05ರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ. 

ದಶಕಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಆದರೆ ಸೂಕ್ತ ವೇತನ ನೀಡುತ್ತಿಲ್ಲ. ಹೀಗಾಗಿ ಈ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಲು ಆಯುಷ್ ಗುತ್ತಿಗೆ ವೈದ್ಯರು ಚಿಂತನೆ ನಡೆಸುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?