ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ

ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ

Suvarna News   | Asianet News
Published : May 07, 2020, 01:40 PM ISTUpdated : May 07, 2020, 01:43 PM IST
  • ಜೆಡಿಎಸ್‌ ಶಾಸಕ ಮತ್ತು ಪುತ್ರನ ಗೂಂಡಾಗಿರಿಗೆ ಸುದ್ದಿಯಾಗಿದ್ದ ಮಂಡ್ಯ
  • ಈಗ ಕೊರೋನಾ ವಾರಿಯರ್ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷನಿಂದ ದರ್ಪ
  • ಬುದ್ದಿವಾದ ಹೇಳಿದ್ದಕ್ಕೆ ಲೇಡಿ ಪಿಎಸ್‌ಐಗೆ ಅವಾಜ್, ಬೆದರಿಕೆ! 

ಮಂಡ್ಯ (ಮೇ. 07): ಜೆಡಿಎಸ್‌ ಶಾಸಕ ಮತ್ತು ಪುತ್ರನ ಗೂಂಡಾಗಿರಿಗೆ ಮಂಡ್ಯ ಇತ್ತೀಚೆಗೆ ಸುದ್ದಿಯಾಗಿತ್ತು. ಈಗ ಕೊರೋನಾ ವಾರಿಯರ್ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷರೇ ದರ್ಪ ಮೆರೆದಿದ್ದಾರೆ. ಬುದ್ದಿವಾದ ಹೇಳಿದ್ದಕ್ಕೆ ಲೇಡಿ ಪಿಎಸ್‌ಐಗೆ ಅವಾಜ್ ಹಾಕಿ ಸಸ್ಪೆಂಡ್ ಮಾಡಿಸುವ ಬೆದರಿಕೆಯೊಡ್ಡಿದ್ದಾರೆ ಈ ಮಹಾಶಯರು!

ಇದನ್ನೂ ನೋಡಿ |  ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!...

ಬಿಜೆಪಿ ಮುಖಂಡ Vs ಲೇಡಿ ಪಿಎಸ್‌ಐ ಜಟಾಪಟಿ 

"

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!