ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ

ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ

Suvarna News   | Asianet News
Published : May 07, 2020, 01:40 PM ISTUpdated : May 07, 2020, 01:43 PM IST
  • ಜೆಡಿಎಸ್‌ ಶಾಸಕ ಮತ್ತು ಪುತ್ರನ ಗೂಂಡಾಗಿರಿಗೆ ಸುದ್ದಿಯಾಗಿದ್ದ ಮಂಡ್ಯ
  • ಈಗ ಕೊರೋನಾ ವಾರಿಯರ್ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷನಿಂದ ದರ್ಪ
  • ಬುದ್ದಿವಾದ ಹೇಳಿದ್ದಕ್ಕೆ ಲೇಡಿ ಪಿಎಸ್‌ಐಗೆ ಅವಾಜ್, ಬೆದರಿಕೆ! 

ಮಂಡ್ಯ (ಮೇ. 07): ಜೆಡಿಎಸ್‌ ಶಾಸಕ ಮತ್ತು ಪುತ್ರನ ಗೂಂಡಾಗಿರಿಗೆ ಮಂಡ್ಯ ಇತ್ತೀಚೆಗೆ ಸುದ್ದಿಯಾಗಿತ್ತು. ಈಗ ಕೊರೋನಾ ವಾರಿಯರ್ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷರೇ ದರ್ಪ ಮೆರೆದಿದ್ದಾರೆ. ಬುದ್ದಿವಾದ ಹೇಳಿದ್ದಕ್ಕೆ ಲೇಡಿ ಪಿಎಸ್‌ಐಗೆ ಅವಾಜ್ ಹಾಕಿ ಸಸ್ಪೆಂಡ್ ಮಾಡಿಸುವ ಬೆದರಿಕೆಯೊಡ್ಡಿದ್ದಾರೆ ಈ ಮಹಾಶಯರು!

ಇದನ್ನೂ ನೋಡಿ |  ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!...

ಬಿಜೆಪಿ ಮುಖಂಡ Vs ಲೇಡಿ ಪಿಎಸ್‌ಐ ಜಟಾಪಟಿ 

"

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ