ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ

ಕೊರೋನಾ ವಾರಿಯರ್ ಲೇಡಿ PSI ಮೇಲೆ ಬಿಜೆಪಿ ಮುಖಂಡನ ದರ್ಪ

Suvarna News   | Asianet News
Published : May 07, 2020, 01:40 PM ISTUpdated : May 07, 2020, 01:43 PM IST
  • ಜೆಡಿಎಸ್‌ ಶಾಸಕ ಮತ್ತು ಪುತ್ರನ ಗೂಂಡಾಗಿರಿಗೆ ಸುದ್ದಿಯಾಗಿದ್ದ ಮಂಡ್ಯ
  • ಈಗ ಕೊರೋನಾ ವಾರಿಯರ್ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷನಿಂದ ದರ್ಪ
  • ಬುದ್ದಿವಾದ ಹೇಳಿದ್ದಕ್ಕೆ ಲೇಡಿ ಪಿಎಸ್‌ಐಗೆ ಅವಾಜ್, ಬೆದರಿಕೆ! 

ಮಂಡ್ಯ (ಮೇ. 07): ಜೆಡಿಎಸ್‌ ಶಾಸಕ ಮತ್ತು ಪುತ್ರನ ಗೂಂಡಾಗಿರಿಗೆ ಮಂಡ್ಯ ಇತ್ತೀಚೆಗೆ ಸುದ್ದಿಯಾಗಿತ್ತು. ಈಗ ಕೊರೋನಾ ವಾರಿಯರ್ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷರೇ ದರ್ಪ ಮೆರೆದಿದ್ದಾರೆ. ಬುದ್ದಿವಾದ ಹೇಳಿದ್ದಕ್ಕೆ ಲೇಡಿ ಪಿಎಸ್‌ಐಗೆ ಅವಾಜ್ ಹಾಕಿ ಸಸ್ಪೆಂಡ್ ಮಾಡಿಸುವ ಬೆದರಿಕೆಯೊಡ್ಡಿದ್ದಾರೆ ಈ ಮಹಾಶಯರು!

ಇದನ್ನೂ ನೋಡಿ |  ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!...

ಬಿಜೆಪಿ ಮುಖಂಡ Vs ಲೇಡಿ ಪಿಎಸ್‌ಐ ಜಟಾಪಟಿ 

"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!