ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

Published : Nov 21, 2022, 02:57 PM ISTUpdated : Nov 21, 2022, 03:37 PM IST

ಮಂಡ್ಯ ನಗರದಲ್ಲಿ ಉಸಿರುಗಟ್ಟಿಸುವ ಧೂಳು ಹಾಗೂ ಎಲ್ಲಿ ನೋಡಿದರೂ ಗುಂಡಿಗಳಿರುವ ಅವ್ಯವಸ್ಥೆಯ ರಸ್ತೆಗಳು ಇವೆ.

ಮಂಡ್ಯ: ಮಂಡ್ಯ ನಗರದಲ್ಲಿ ನಾಲ್ಕೈದು ಪ್ರಮುಖ ರಸ್ತೆಗಳಿವೆ. ಆದರೆ ಇದೀಗ ಆ ರಸ್ತೆಗಳೆಲ್ಲಾ ಸಂಪೂರ್ಣ ಗುಂಡಿಮಯವಾಗಿವೆ. ಹೊಸಹಳ್ಳಿ-ಕಾರಸವಾಡಿ ರಸ್ತೆ, ವಿವಿ ರಸ್ತೆ, ನೂರಡಿ ರಸ್ತೆ ಹಾಗೂ ಗುತ್ತಲು ರೋಡ್‌'ಗಳಲ್ಲಿ ಬೃಹತ್ ಆಕಾರದ ಗುಂಡಿಗಳು ಬಿದ್ದಿವೆ. ರಕ್ಕಸ ಗುಂಡಿಗೆ ನಿವೃತ್ತ ಯೋಧನ ಪ್ರಾಣಿ ಪಕ್ಷಿ ಹಾರಿಹೋಗಿದ್ರೂ, ಸಂಬಂಧಪಟ್ಟವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಹೊಸಹಳ್ಳಿ, ಕಾರಸವಾಡಿ ರಸ್ತೆಯಂತೂ ಜನರಿಗೆ ನರಕವೇ ಸರಿ. ಪ್ರತಿ ಹತ್ತು ಹೆಜ್ಜೆಗೂ 20ಕ್ಕೂ ಹೆಚ್ಚು ಗುಂಡಿಗಳು ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಬಸ್‌ಗಳು, ಕೂಲಿ ಕಾರ್ಮಿಕರು, ಹಳ್ಳಿಯಿಂದ ಪಟ್ಟಣಕ್ಕೆ ಬರುವ ಜನರು ಪ್ರಯಾಣಿಸುತ್ತಾರೆ. ಭಾರೀ ವಾಹನಗಳು ಸಂಚರಿಸಿದ್ರಂತು ಇಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿಬಿಡುತ್ತೆ. ಅಷ್ಟರಮಟ್ಟಿಗೆ ಧೂಳು ಆವರಿಸಿಬಿಡುತ್ತದೆ. ನಿತ್ಯ ರಸ್ತೆ ಗುಂಡಿಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿದ್ರೂ ಸ್ಥಳೀಯ ಶಾಸಕ, ನಗರಸಭೆ, PWD ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. 

ಮಂಡ್ಯ: ಸಣ್ಣದೊಂದು ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more