ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

Published : Nov 21, 2022, 02:57 PM ISTUpdated : Nov 21, 2022, 03:37 PM IST

ಮಂಡ್ಯ ನಗರದಲ್ಲಿ ಉಸಿರುಗಟ್ಟಿಸುವ ಧೂಳು ಹಾಗೂ ಎಲ್ಲಿ ನೋಡಿದರೂ ಗುಂಡಿಗಳಿರುವ ಅವ್ಯವಸ್ಥೆಯ ರಸ್ತೆಗಳು ಇವೆ.

ಮಂಡ್ಯ: ಮಂಡ್ಯ ನಗರದಲ್ಲಿ ನಾಲ್ಕೈದು ಪ್ರಮುಖ ರಸ್ತೆಗಳಿವೆ. ಆದರೆ ಇದೀಗ ಆ ರಸ್ತೆಗಳೆಲ್ಲಾ ಸಂಪೂರ್ಣ ಗುಂಡಿಮಯವಾಗಿವೆ. ಹೊಸಹಳ್ಳಿ-ಕಾರಸವಾಡಿ ರಸ್ತೆ, ವಿವಿ ರಸ್ತೆ, ನೂರಡಿ ರಸ್ತೆ ಹಾಗೂ ಗುತ್ತಲು ರೋಡ್‌'ಗಳಲ್ಲಿ ಬೃಹತ್ ಆಕಾರದ ಗುಂಡಿಗಳು ಬಿದ್ದಿವೆ. ರಕ್ಕಸ ಗುಂಡಿಗೆ ನಿವೃತ್ತ ಯೋಧನ ಪ್ರಾಣಿ ಪಕ್ಷಿ ಹಾರಿಹೋಗಿದ್ರೂ, ಸಂಬಂಧಪಟ್ಟವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಹೊಸಹಳ್ಳಿ, ಕಾರಸವಾಡಿ ರಸ್ತೆಯಂತೂ ಜನರಿಗೆ ನರಕವೇ ಸರಿ. ಪ್ರತಿ ಹತ್ತು ಹೆಜ್ಜೆಗೂ 20ಕ್ಕೂ ಹೆಚ್ಚು ಗುಂಡಿಗಳು ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಬಸ್‌ಗಳು, ಕೂಲಿ ಕಾರ್ಮಿಕರು, ಹಳ್ಳಿಯಿಂದ ಪಟ್ಟಣಕ್ಕೆ ಬರುವ ಜನರು ಪ್ರಯಾಣಿಸುತ್ತಾರೆ. ಭಾರೀ ವಾಹನಗಳು ಸಂಚರಿಸಿದ್ರಂತು ಇಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿಬಿಡುತ್ತೆ. ಅಷ್ಟರಮಟ್ಟಿಗೆ ಧೂಳು ಆವರಿಸಿಬಿಡುತ್ತದೆ. ನಿತ್ಯ ರಸ್ತೆ ಗುಂಡಿಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿದ್ರೂ ಸ್ಥಳೀಯ ಶಾಸಕ, ನಗರಸಭೆ, PWD ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. 

ಮಂಡ್ಯ: ಸಣ್ಣದೊಂದು ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more