ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

Published : Nov 21, 2022, 02:57 PM ISTUpdated : Nov 21, 2022, 03:37 PM IST

ಮಂಡ್ಯ ನಗರದಲ್ಲಿ ಉಸಿರುಗಟ್ಟಿಸುವ ಧೂಳು ಹಾಗೂ ಎಲ್ಲಿ ನೋಡಿದರೂ ಗುಂಡಿಗಳಿರುವ ಅವ್ಯವಸ್ಥೆಯ ರಸ್ತೆಗಳು ಇವೆ.

ಮಂಡ್ಯ: ಮಂಡ್ಯ ನಗರದಲ್ಲಿ ನಾಲ್ಕೈದು ಪ್ರಮುಖ ರಸ್ತೆಗಳಿವೆ. ಆದರೆ ಇದೀಗ ಆ ರಸ್ತೆಗಳೆಲ್ಲಾ ಸಂಪೂರ್ಣ ಗುಂಡಿಮಯವಾಗಿವೆ. ಹೊಸಹಳ್ಳಿ-ಕಾರಸವಾಡಿ ರಸ್ತೆ, ವಿವಿ ರಸ್ತೆ, ನೂರಡಿ ರಸ್ತೆ ಹಾಗೂ ಗುತ್ತಲು ರೋಡ್‌'ಗಳಲ್ಲಿ ಬೃಹತ್ ಆಕಾರದ ಗುಂಡಿಗಳು ಬಿದ್ದಿವೆ. ರಕ್ಕಸ ಗುಂಡಿಗೆ ನಿವೃತ್ತ ಯೋಧನ ಪ್ರಾಣಿ ಪಕ್ಷಿ ಹಾರಿಹೋಗಿದ್ರೂ, ಸಂಬಂಧಪಟ್ಟವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಹೊಸಹಳ್ಳಿ, ಕಾರಸವಾಡಿ ರಸ್ತೆಯಂತೂ ಜನರಿಗೆ ನರಕವೇ ಸರಿ. ಪ್ರತಿ ಹತ್ತು ಹೆಜ್ಜೆಗೂ 20ಕ್ಕೂ ಹೆಚ್ಚು ಗುಂಡಿಗಳು ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಬಸ್‌ಗಳು, ಕೂಲಿ ಕಾರ್ಮಿಕರು, ಹಳ್ಳಿಯಿಂದ ಪಟ್ಟಣಕ್ಕೆ ಬರುವ ಜನರು ಪ್ರಯಾಣಿಸುತ್ತಾರೆ. ಭಾರೀ ವಾಹನಗಳು ಸಂಚರಿಸಿದ್ರಂತು ಇಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿಬಿಡುತ್ತೆ. ಅಷ್ಟರಮಟ್ಟಿಗೆ ಧೂಳು ಆವರಿಸಿಬಿಡುತ್ತದೆ. ನಿತ್ಯ ರಸ್ತೆ ಗುಂಡಿಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿದ್ರೂ ಸ್ಥಳೀಯ ಶಾಸಕ, ನಗರಸಭೆ, PWD ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. 

ಮಂಡ್ಯ: ಸಣ್ಣದೊಂದು ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more