ಮಂಡ್ಯದಲ್ಲಿ 8 ಪಾಸಿಟಿವ್ ಕೇಸ್ ಪತ್ತೆ; ಡಿಸಿ ಸ್ಪಷ್ಟನೆಯಿದು!

ಮಂಡ್ಯದಲ್ಲಿ 8 ಪಾಸಿಟಿವ್ ಕೇಸ್ ಪತ್ತೆ; ಡಿಸಿ ಸ್ಪಷ್ಟನೆಯಿದು!

Published : May 01, 2020, 05:04 PM ISTUpdated : May 01, 2020, 05:17 PM IST

ಮಂಡ್ಯದಲ್ಲಿ ಇಂದು 8 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ನಿನ್ನೆ ವೃದ್ಧರೋರ್ವರು ಮೃತಪಟ್ಟಿದ್ದು ಅವರನ್ನು ಮಹಾರಾಷ್ಟ್ರದಿಂದ ಮಂಡ್ಯಕ್ಕೆ ಕರೆ ತರಲಾಗಿತ್ತು. ಮೃತರ ಪುತ್ರ ಮಹಾರಾಷ್ಟ್ರದ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಾರೆ. ಕಚೇರಿಯಿಂದ ಕಚೇರಿಗೆ ಓಡಾಡುವಾಗ ಕೊರೊನಾ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

 

ಬೆಂಗಳೂರು (ಮೇ. 01): ಮಂಡ್ಯದಲ್ಲಿ ಇಂದು 8 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ನಿನ್ನೆ ವೃದ್ಧರೋರ್ವರು ಮೃತಪಟ್ಟಿದ್ದು ಅವರನ್ನು ಮಹಾರಾಷ್ಟ್ರದಿಂದ ಮಂಡ್ಯಕ್ಕೆ ಕರೆ ತರಲಾಗಿತ್ತು. ಮೃತರ ಪುತ್ರ ಮಹಾರಾಷ್ಟ್ರದ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಾರೆ. ಕಚೇರಿಯಿಂದ ಕಚೇರಿಗೆ ಓಡಾಡುವಾಗ ಕೊರೊನಾ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ರಿಪೋರ್ಟ್ ನೀಡಿದ್ದಾರೆ. ಆಂಬುಲೆನ್ಸನ್ನು ಚೆಕ್ ಮಾಡಿ ಬಿಡಲಾಗಿದೆ. ಅದರೂ ಕೊರೋನಾ ಸೋಂಕು ಹೇಗೆ ಬಂತು ಎಂದು ಗೊತ್ತಾಗುತ್ತಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕೆಂದು ಮಂಡ್ಯ ಡಿಸಿ ಡಾ. ವೆಂಕಟೇಶ್ ಹೇಳಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ