ಮಂಡ್ಯದಲ್ಲಿ 8 ಪಾಸಿಟಿವ್ ಕೇಸ್ ಪತ್ತೆ; ಡಿಸಿ ಸ್ಪಷ್ಟನೆಯಿದು!

ಮಂಡ್ಯದಲ್ಲಿ 8 ಪಾಸಿಟಿವ್ ಕೇಸ್ ಪತ್ತೆ; ಡಿಸಿ ಸ್ಪಷ್ಟನೆಯಿದು!

Published : May 01, 2020, 05:04 PM ISTUpdated : May 01, 2020, 05:17 PM IST

ಮಂಡ್ಯದಲ್ಲಿ ಇಂದು 8 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ನಿನ್ನೆ ವೃದ್ಧರೋರ್ವರು ಮೃತಪಟ್ಟಿದ್ದು ಅವರನ್ನು ಮಹಾರಾಷ್ಟ್ರದಿಂದ ಮಂಡ್ಯಕ್ಕೆ ಕರೆ ತರಲಾಗಿತ್ತು. ಮೃತರ ಪುತ್ರ ಮಹಾರಾಷ್ಟ್ರದ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಾರೆ. ಕಚೇರಿಯಿಂದ ಕಚೇರಿಗೆ ಓಡಾಡುವಾಗ ಕೊರೊನಾ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

 

ಬೆಂಗಳೂರು (ಮೇ. 01): ಮಂಡ್ಯದಲ್ಲಿ ಇಂದು 8 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ನಿನ್ನೆ ವೃದ್ಧರೋರ್ವರು ಮೃತಪಟ್ಟಿದ್ದು ಅವರನ್ನು ಮಹಾರಾಷ್ಟ್ರದಿಂದ ಮಂಡ್ಯಕ್ಕೆ ಕರೆ ತರಲಾಗಿತ್ತು. ಮೃತರ ಪುತ್ರ ಮಹಾರಾಷ್ಟ್ರದ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಾರೆ. ಕಚೇರಿಯಿಂದ ಕಚೇರಿಗೆ ಓಡಾಡುವಾಗ ಕೊರೊನಾ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ರಿಪೋರ್ಟ್ ನೀಡಿದ್ದಾರೆ. ಆಂಬುಲೆನ್ಸನ್ನು ಚೆಕ್ ಮಾಡಿ ಬಿಡಲಾಗಿದೆ. ಅದರೂ ಕೊರೋನಾ ಸೋಂಕು ಹೇಗೆ ಬಂತು ಎಂದು ಗೊತ್ತಾಗುತ್ತಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕೆಂದು ಮಂಡ್ಯ ಡಿಸಿ ಡಾ. ವೆಂಕಟೇಶ್ ಹೇಳಿದ್ದಾರೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?