ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

Suvarna News   | Asianet News
Published : May 17, 2020, 01:14 PM ISTUpdated : May 17, 2020, 03:30 PM IST

ಲಾಕ್‌ಡೌನ್‌ ಮುಂದುವರೆಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದ ಎಣ್ಣೆಪ್ರಿಯ|  ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಕುಡುಕನಿಂದ ಮನವಿ|
ಸದ್ಯ ಮಂಡ್ಯ ಜಿಲ್ಲೆಯಲ್ಲಿರುವ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರು|

ಮಂಡ್ಯ(ಮೇ.17): ಲಾಕ್‌ಡೌನ್‌ ಮುಂದುವರೆಸಿ ಎಂದು ಮದ್ಯಪ್ರಿಯನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಎಣ್ಣೆ ಮತ್ತಲ್ಲಿ ಎಮ್ಮೆ ಕುಳಿತ ಈ ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡಿದ್ದಾನೆ.  

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಸದ್ಯ ಮಂಡ್ಯ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಹೀಗಾಗಿ ಈ ಕುಡುಕ ಮಹಾಶಯ ಮಂಡ್ಯ ಜಿಲ್ಲೆಯನ್ನ ಕೊರೋನಾ ಸೋಂಕಿನಿಂದ ಪಾರು ಮಾಡಿ ಎಂದು ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.  

ಜಮೀನಿನ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ; ಬಡಿದಾಡಿಕೊಂಡ ಕುಟುಂಬಸ್ಥರು

"

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!