ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

Suvarna News   | Asianet News
Published : May 17, 2020, 01:14 PM ISTUpdated : May 17, 2020, 03:30 PM IST

ಲಾಕ್‌ಡೌನ್‌ ಮುಂದುವರೆಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದ ಎಣ್ಣೆಪ್ರಿಯ|  ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಕುಡುಕನಿಂದ ಮನವಿ|
ಸದ್ಯ ಮಂಡ್ಯ ಜಿಲ್ಲೆಯಲ್ಲಿರುವ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರು|

ಮಂಡ್ಯ(ಮೇ.17): ಲಾಕ್‌ಡೌನ್‌ ಮುಂದುವರೆಸಿ ಎಂದು ಮದ್ಯಪ್ರಿಯನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಎಣ್ಣೆ ಮತ್ತಲ್ಲಿ ಎಮ್ಮೆ ಕುಳಿತ ಈ ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡಿದ್ದಾನೆ.  

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಸದ್ಯ ಮಂಡ್ಯ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಹೀಗಾಗಿ ಈ ಕುಡುಕ ಮಹಾಶಯ ಮಂಡ್ಯ ಜಿಲ್ಲೆಯನ್ನ ಕೊರೋನಾ ಸೋಂಕಿನಿಂದ ಪಾರು ಮಾಡಿ ಎಂದು ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.  

ಜಮೀನಿನ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ; ಬಡಿದಾಡಿಕೊಂಡ ಕುಟುಂಬಸ್ಥರು

"

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್