ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

Suvarna News   | Asianet News
Published : May 17, 2020, 01:14 PM ISTUpdated : May 17, 2020, 03:30 PM IST

ಲಾಕ್‌ಡೌನ್‌ ಮುಂದುವರೆಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದ ಎಣ್ಣೆಪ್ರಿಯ|  ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಕುಡುಕನಿಂದ ಮನವಿ|
ಸದ್ಯ ಮಂಡ್ಯ ಜಿಲ್ಲೆಯಲ್ಲಿರುವ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರು|

ಮಂಡ್ಯ(ಮೇ.17): ಲಾಕ್‌ಡೌನ್‌ ಮುಂದುವರೆಸಿ ಎಂದು ಮದ್ಯಪ್ರಿಯನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಎಣ್ಣೆ ಮತ್ತಲ್ಲಿ ಎಮ್ಮೆ ಕುಳಿತ ಈ ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡಿದ್ದಾನೆ.  

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಸದ್ಯ ಮಂಡ್ಯ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಹೀಗಾಗಿ ಈ ಕುಡುಕ ಮಹಾಶಯ ಮಂಡ್ಯ ಜಿಲ್ಲೆಯನ್ನ ಕೊರೋನಾ ಸೋಂಕಿನಿಂದ ಪಾರು ಮಾಡಿ ಎಂದು ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.  

ಜಮೀನಿನ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ; ಬಡಿದಾಡಿಕೊಂಡ ಕುಟುಂಬಸ್ಥರು

"

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!