ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

Suvarna News   | Asianet News
Published : May 17, 2020, 01:14 PM ISTUpdated : May 17, 2020, 03:30 PM IST

ಲಾಕ್‌ಡೌನ್‌ ಮುಂದುವರೆಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದ ಎಣ್ಣೆಪ್ರಿಯ|  ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಕುಡುಕನಿಂದ ಮನವಿ|
ಸದ್ಯ ಮಂಡ್ಯ ಜಿಲ್ಲೆಯಲ್ಲಿರುವ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರು|

ಮಂಡ್ಯ(ಮೇ.17): ಲಾಕ್‌ಡೌನ್‌ ಮುಂದುವರೆಸಿ ಎಂದು ಮದ್ಯಪ್ರಿಯನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಎಣ್ಣೆ ಮತ್ತಲ್ಲಿ ಎಮ್ಮೆ ಕುಳಿತ ಈ ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡಿದ್ದಾನೆ.  

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಸದ್ಯ ಮಂಡ್ಯ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಹೀಗಾಗಿ ಈ ಕುಡುಕ ಮಹಾಶಯ ಮಂಡ್ಯ ಜಿಲ್ಲೆಯನ್ನ ಕೊರೋನಾ ಸೋಂಕಿನಿಂದ ಪಾರು ಮಾಡಿ ಎಂದು ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.  

ಜಮೀನಿನ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ; ಬಡಿದಾಡಿಕೊಂಡ ಕುಟುಂಬಸ್ಥರು

"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!