ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

Published : May 17, 2020, 01:14 PM ISTUpdated : May 17, 2020, 03:30 PM IST

ಲಾಕ್‌ಡೌನ್‌ ಮುಂದುವರೆಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದ ಎಣ್ಣೆಪ್ರಿಯ|  ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಕುಡುಕನಿಂದ ಮನವಿ|
ಸದ್ಯ ಮಂಡ್ಯ ಜಿಲ್ಲೆಯಲ್ಲಿರುವ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರು|

ಮಂಡ್ಯ(ಮೇ.17): ಲಾಕ್‌ಡೌನ್‌ ಮುಂದುವರೆಸಿ ಎಂದು ಮದ್ಯಪ್ರಿಯನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಎಣ್ಣೆ ಮತ್ತಲ್ಲಿ ಎಮ್ಮೆ ಕುಳಿತ ಈ ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡಿದ್ದಾನೆ.  

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಸದ್ಯ ಮಂಡ್ಯ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಹೀಗಾಗಿ ಈ ಕುಡುಕ ಮಹಾಶಯ ಮಂಡ್ಯ ಜಿಲ್ಲೆಯನ್ನ ಕೊರೋನಾ ಸೋಂಕಿನಿಂದ ಪಾರು ಮಾಡಿ ಎಂದು ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.  

ಜಮೀನಿನ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ; ಬಡಿದಾಡಿಕೊಂಡ ಕುಟುಂಬಸ್ಥರು

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!