ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

ಮದ್ಯದ ನಶೆಯಲ್ಲಿ ಎಮ್ಮೆ ಬೆನ್ನೇರಿ ಪ್ರಧಾನಿ ಮೋದಿಗೆ ಕುಡುಕನ ಮನವಿ..!

Suvarna News   | Asianet News
Published : May 17, 2020, 01:14 PM ISTUpdated : May 17, 2020, 03:30 PM IST

ಲಾಕ್‌ಡೌನ್‌ ಮುಂದುವರೆಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದ ಎಣ್ಣೆಪ್ರಿಯ|  ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಕುಡುಕನಿಂದ ಮನವಿ|
ಸದ್ಯ ಮಂಡ್ಯ ಜಿಲ್ಲೆಯಲ್ಲಿರುವ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರು|

ಮಂಡ್ಯ(ಮೇ.17): ಲಾಕ್‌ಡೌನ್‌ ಮುಂದುವರೆಸಿ ಎಂದು ಮದ್ಯಪ್ರಿಯನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಎಣ್ಣೆ ಮತ್ತಲ್ಲಿ ಎಮ್ಮೆ ಕುಳಿತ ಈ ವ್ಯಕ್ತಿ ಎಲ್ಲರೂ ಇಂಡಿಯಾ ಅಂದ್ರೆ ಮಂಡ್ಯ ಅಂತಾರೆ, ದಯವಿಟ್ಟು ಇಂಡಿಯಾ ಜೊತೆ ಮಂಡ್ಯ ಉಳಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡಿದ್ದಾನೆ.  

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಸದ್ಯ ಮಂಡ್ಯ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಕೊರೋನಾ ಸೋಂಕಿತರಿದ್ದಾರೆ. ಹೀಗಾಗಿ ಈ ಕುಡುಕ ಮಹಾಶಯ ಮಂಡ್ಯ ಜಿಲ್ಲೆಯನ್ನ ಕೊರೋನಾ ಸೋಂಕಿನಿಂದ ಪಾರು ಮಾಡಿ ಎಂದು ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾನೆ.  

ಜಮೀನಿನ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ; ಬಡಿದಾಡಿಕೊಂಡ ಕುಟುಂಬಸ್ಥರು

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!